ಸಂಪ್ರದಾಯಬದ್ಧವಾಗಿ ಸಾಹಿತಿ ಚೆನ್ನಣ್ಣ ವಾಲೀಕಾರ ಅಂತ್ಯಕ್ರಿಯೆ
Team Udayavani, Nov 26, 2019, 3:00 AM IST
ವಾಡಿ: ಪ್ರಗತಿಪರ ಚಿಂತಕ, ನಾಡಿನ ಹಿರಿಯ ಬಂಡಾಯ ಸಾಹಿತಿ ಡಾ.ಚನ್ನಣ್ಣ ವಾಲೀಕಾರ ಅಂತ್ಯಕ್ರಿಯೆ ಹಿಂದೂ ಧಾರ್ಮಿಕ ಸಂಪ್ರದಾಯದಂತೆ ಸೋಮವಾರ ಸಂಜೆ ಸ್ವಗ್ರಾಮ ಚಿತ್ತಾಪುರ ತಾಲೂಕಿನ ಶಂಕರವಾಡಿಯ ಅವರ ಜಮೀನಿನಲ್ಲಿ ನೆರವೇರಿತು.
ಸಾಂಪ್ರದಾಯಿಕ ವಿಧಿ ವಿಧಾನಗಳಂತೆ ಚನ್ನಣ್ಣ ಅಂತ್ಯಕ್ರಿಯೆ ನೆರವೇರಿಸಲಾಯಿತು. ಸಂಪ್ರದಾಯ ಮೀರಿ ಸಮಾಜಕ್ಕೆ ಪ್ರಗತಿಪರ ಚಿಂತನೆ ಬೋಧಿಸಿದ ಹಿರಿಯ ಸಾಹಿತಿಯ ಅಂತ್ಯಸಂಸ್ಕಾರ ಸಂಪ್ರದಾಯಬದ್ಧವಾಗಿ ನಡೆಯುತ್ತಿರುವುದನ್ನು ನೋಡಿ ಭಾಗವಹಿಸಿದ್ದ ಸಾಹಿತಿಗಳು, ಹೋರಾಟಗಾರರು, ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್