ಕೆಟ್ಟು ನಿಂತ ಲಾರಿ,ಬಸ್:ಚಾರ್ಮಾಡಿ ಘಾಟಿಯಲ್ಲಿ ನಿತ್ಯ ನಿರಂತರ ಪರದಾಟ
Team Udayavani, Sep 9, 2018, 10:06 AM IST
ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ವಾಹನ ದಟ್ಟನೆ ಹೆಚ್ಚಾಗಿದ್ದು , ಭಾನುವಾರವೂ ನೂರಾರು ವಾಹನ ಸವಾರರು ಪರದಾಡಬೇಕಾಯಿತು.
ಮೂಡಿಗೆರೆ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ಬಸ್ ಮತ್ತು ಲಾರಿಯೊಂದು ರಸ್ತೆ ಮಧ್ಯ ಕೆಟ್ಟು ನಿಂತ ಕಾರಣ ಸುಮೂರು 10 ಕಿ.ಮೀ ಉದ್ದದ ವಾಹನಗಳ ಸಾಲು ಕಂಡು ಬಂದಿದೆ.
ಪೊಲೀಸರು ಸ್ಥಳಕ್ಕಾಗಮಿಸಿದ್ದು ಲಾರಿ ತೆರವು ಗೊಳಿಸಿ ಸಂಚಾರ ಸುಗಮ ಗೊಳಿಸಲು ಹರಸಾಹಸ ಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ