ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

ಭಾನುವಾರ ಮಧ್ಯಾಹ್ನ ವಾಪಸ್ ಬರುವ ನಿರೀಕ್ಷೆ

Team Udayavani, Jun 3, 2023, 8:55 PM IST

1-sadasd

ಹುಣಸೂರು: ಪಶ್ಚಿಮಬಂಗಾಳದ ಕೋಲ್ಕತಾದ ಹೌರಾದ ರೈಲ್ವೆ ನಿಲ್ದಾಣದಲ್ಲಿ ಸಿಲುಕಿರುವ ಹುಣಸೂರಿನ ವಾಲಿಬಾಲ್ ಕ್ರೀಡಾಪಟುಗಳು ಸುಗಮವಾಗಿ ವಾಪಸ್ಸಾಗಲು ರಾಜ್ಯ ಸರಕಾರ ಎಲ್ಲ ವ್ಯವಸ್ಥೆ ಕಲ್ಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಕರೆಮಾಡಿ ನಮಗೆ ಧೈರ್ಯ ತುಂಬಿದ್ದಾರೆ ಎಂದು ತಂಡದ ಆಟಗಾರ ಮಹದೇವಸ್ವಾಮಿ ತಿಳಿಸಿದ್ದಾರೆ.

ಹುಣಸೂರಿನ ಆಕಾಶ್ ಮತ್ತು ರತ್ನಪುರಿ ವಿಶ್ವ ಶಾಂತಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಹಾಗೂ ಹುಣಸೂರಿನ ಕ್ರೀಡಾಪಟ್ಟುಗಳಾದ ಗೌತಮ್, ಪುಟ್ಟಸ್ವಾಮಿ(ರತ್ನಪುರಿ), ಅರುಣ್‌ಕುಮಾರ್.ಎಸ್, ರಾಮು.ಬಿ, ಮನೋರಂಜನ್.ಜೆ, ಮಹದೇವಮೂರ್ತಿ(ಧರ್ಮಪುರ), ಮಂಜುನಾಥ್(ಪಿರಿಯಾಪಟ್ಟಣ), ದುಷ್ಯಂತ್(ಕೆ.ಆರ್.ನಗರ)ರವರು ತಂಡದಲ್ಲಿದ್ದು, ಶುಕ್ರವಾರ ರಾತ್ರಿ ಹೌರಾದಿಂದ ರೈಲು ಹೊರಡಬೇಕಿತ್ತು, ಆದರೆ ರೈಲು ಅಫಘಾತದಿಂದಾಗಿ ಅಲ್ಲಿಂದ ವಾಪಸ್ ಬರುವುದು ತಡವಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ತಮ್ಮ ತಂಡದ ಮನವಿಯನ್ನು ನೋಡಿದ ಮಾಜಿ ಶಾಸಕ ಮಂಜುನಾಥ್ ಹಾಲಿ ಶಾಸಕ ಜಿ.ಡಿ.ಹರೀರ್ಶ ಗೌಡರು ತಂಡವನ್ನು ಸಂಪರ್ಕಿಸಿ ಸ್ಪಂದಿಸಿದ್ದು, ಶಾಸಕ ಜಿ.ಡಿ.ಹರೀಶ್‌ಗೌಡ ಹಾಗೂ ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌ರವರು ಸಹ ಕ್ರೀಡಾಪಟುಗಳ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.

ಮಂಜುನಾಥರು ಮುಖ್ಯಮಂತ್ರಿ ಹಾಗೂ ಸಚಿವ ಸಂತೋಷ್‌ಲಾಡ್‌ ಅವರಿಂದ ಕರೆ ಮಾಡಿಸಿ ಮಾತನಾಡಿದ್ದಲ್ಲದೆ ಎಲ್ಲ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ಇತ್ತರೆ, ಶಾಸಕ ಜಿ.ಡಿ.ಹರೀಶ್‌ಗೌಡರು ಸಹ ತಂಡದ ಆಟಗಾರರೊಂದಿಗೆ ಮಾತನಾಡಿ, ಜಿಲ್ಲಾಧಿಕಾರಿ ಹಾಗೂ ಸಚಿವರೊಂದಿಗೆ ಚರ್ಚಿಸಿರುವ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲರ ಸಹಕಾರದಿಂದ ಭಾನುವಾರ ಬೆಳಗಿನ ಜಾವ 4.15 ರ ವಿಮಾನದಲ್ಲಿ ಕರ್ನಾಟಕದ ಎಲ್ಲ 32 ಮಂದಿ ಕ್ರೀಡಾಪಟುಗಳು ಬೆಂಗಳೂರಿಗೆ ವಾಪಸ್ ಆಗಲಿದ್ದೇವೆಂದು ಉದಯವಾಣಿಗೆ ತಿಳಿಸಿದ್ದು, ಎಲ್ಲರ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ಮತ್ತು ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾವತಿಯಿಂದ ಪಶ್ಚಿಮಬಂಗಾಳದ ಹೌರನಗರದಲ್ಲಿ 2023ರ ಮೇ.27 ರಿಂದ ಜೂ.1 ರವರೆಗೆ ಪಶ್ಚಿಮಬಂಗಾಳದ ಹೂಗ್ಲಿಯ ಚಂದರ್ ನಾಗೂರ್‌ನಲ್ಲಿ ಬಾಲಕ ಮತ್ತು ಬಾಲಕಿಯರ ೪೫ನೇ ಸಬ್ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಕರ್ನಾಟಕದಿಂದ 38 ಮಂದಿ ಆಟಗಾರರು ತೆರಳಿದ್ದರು.

ಟಾಪ್ ನ್ಯೂಸ್

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

Udupi ಪ್ರಕೃತಿಯನ್ನು ನೋಡುವ ದೃಷ್ಟಿ ಬದಲಾಗಬೇಕು: ಶಾಸಕ ಗುರ್ಮೆ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

Udupi ಮಾದಕ ವ್ಯಸನಮುಕ್ತ ಜಿಲ್ಲೆಗೆ ವೈದ್ಯಕೀಯ ಕ್ಷೇತ್ರದ ಕೊಡುಗೆ ಅತ್ಯಾವಶ್ಯಕ

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

h d kumaraswamy

NICE: ನೈಸ್‌ ಸಂತ್ರಸ್ತರಿಗೆ ಭೂಮಿ ಮರಳಿಸಲು ಬೃಹತ್‌ ಹೋರಾಟ:ಕುಮಾರಸ್ವಾಮಿ

high court karnataka

High Court: ಗುಂಪು ಗಲಭೆ ಸಂತ್ರಸ್ತರಿಗೆ ಪರಿಹಾರ ಹೆಚ್ಚಳ

devegouda

Politics: ಒಂದೇ ಕುಟುಂಬ ಅಧಿಕಾರದಲ್ಲಿ ಇರಬೇಕೆಂಬ ಕಾರಣಕ್ಕಾಗಿ ಕೈ ರಾಜಕಾರಣ: ದೇವೇಗೌಡ

dr MC SUDHAKAR

Karnataka: ಮುಂದಿನ ವರ್ಷ SEP ಜಾರಿ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

UDMangaluruಚಾಲಕರ ಅಪಘಾತ ಪರಿಹಾರ ಯೋಜನೆ: ಅರ್ಜಿ ಆಹ್ವಾನ

Mangaluruಚಾಲಕರ ಅಪಘಾತ ಪರಿಹಾರ ಯೋಜನೆ: ಅರ್ಜಿ ಆಹ್ವಾನ

election lok sabha

One Country, One Election: ಇದು ದೀರ್ಘಾವಧಿ ಪ್ರಕ್ರಿಯೆ…

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

1-ssad

Women’s Hockey : ಸಂಗೀತಾ ಹ್ಯಾಟ್ರಿಕ್‌; ಸಿಂಗಾಪುರ ವಿರುದ್ಧ 13-0 ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.