16 ಐಎಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Jun 1, 2019, 3:02 AM IST
ಬೆಂಗಳೂರು: ಲೋಕಸಭೆ ಚುನಾವಣೆ ದೃಷ್ಟಿಯಿಂದ ವರ್ಗಾವಣೆಗೊಳಿಸಲಾಗಿದ್ದ 16 ಐಎಎಸ್ ಅಧಿಕಾರಿಗಳನ್ನು ಮರಳಿ ಅವರು ಕಾರ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತುಷಾರ್ ಗಿರಿನಾಥ್-ಬಿಡಬುಎಸ್ಎಸ್ಬಿ ಅಧ್ಯಕ್ಷ. ಟಿ.ಕೆ. ಅನಿಲ್ ಕುಮಾರ್-ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ, ಡಾ.ಪಿ.ಸಿ.ಜಾಫರ್-ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು. ಶಿವಯೋಗಿ ಕಳಸದ-ಕೆಎಸ್ಆರ್ಟಿಸಿ ಎಂಡಿ, (ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಮುಂದುವರಿಕೆ) ಡಾ. ಆರ್. ವಿಶಾಲ್-ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ, ಡಾ. ಲೊಕೇಶ್ ಎಂ-ವಿಶೇಷ ಆಯುಕ್ತರು (ಹಣಕಾಸು ಮತ್ತು ಐಟಿ) ಬಿಬಿಎಂಪಿ. ಡಿ. ರಣದೀಪ್-ಹೆಚ್ಚುವರಿ ಆಯುಕ್ತರು (ಆಡಳಿತ) ಬಿಬಿಎಂಪಿ. ಎಸ್.ಎಸ್. ನಕುಲ್-ನಿರ್ದೇಶಕರು, ಐಟಿ-ಬಿಟಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ. ಎಂ. ಕಣಗವಲ್ಲಿ-ಆಯುಕ್ತರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ.
ಡಾ.ಎಸ್.ಬಿ. ಬೊಮ್ಮನಳ್ಳಿ-ಜಿಲ್ಲಾಧಿಕಾರಿ, ಬೆಳಗಾವಿ. ಮಂಜುಶ್ರೀ-ಜಿಲ್ಲಾಧಿಕಾರಿ, ಮಂಡ್ಯ. ಡಾ.ಅವಿನಾಶ್ ಮೆನನ್ ರಾಜೇಂದ್ರನ್-ಹೆಚ್ಚುವರಿ ಆಯುಕ್ತರು, ಆದಾಯ ತೆರಿಗೆ ಇಲಾಖೆ. ಲಕ್ಷ್ಮೀಕಾಂತ ರೆಡ್ಡಿ-ಡಿಪಿಎಆರ್ (ಸೇವೆ). ವೈ ಎಸ್. ಪಾಟೀಲ್-ಜಿಲ್ಲಾಧಿಕಾರಿ, ವಿಜಯಪುರ. ವಿ.ಯಶವಂತ-ಪ್ರಾದೇಶಿಕ ಆಯುಕ್ತರು, ಮೈಸೂರು. ಪಿ.ಎ. ಮೇಘಣ್ಣವರ್-ಪ್ರಾದೇಶಿಕ ಆಯುಕ್ತರು, ಬೆಳಗಾವಿ. ಇಲ್ಲಿಗೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ