ರಾಜ್ಯದ ಐಎಎಸ್‌, ಐಪಿಎಸ್‌, ಐಎಫ್ಎಸ್‌ ಅಧಿಕಾರಿಗಳ ವರ್ಗ


Team Udayavani, Jun 30, 2019, 3:03 AM IST

transfers

ಬೆಂಗಳೂರು: ಐಎಎಸ್‌, ಐಪಿಎಸ್‌, ಐಎಫ್ಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಐಎಎಸ್‌ ಅಧಿಕಾರಿಗಳು
* ಪರಮೇಶ್‌ ಪಾಂಡೆ-ಹೆಚ್ಚುವರಿ ಕಾರ್ಯದರ್ಶಿ, ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ (ಜನಸ್ಪಂದನ).
* ವಿ.ಮಂಜುಳ-ಹೆಚ್ಚುವರಿ ಮುಖ್ಯ ಕಾಯದರ್ಶಿ, ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಹಾಗೂ ಹೆಚ್ಚುವರಿ ಹೊಣೆಗಾರಿಕೆ ಡಿಪಿಎಆರ್‌- ತರಬೇತಿ.
* ಡಾ.ಸಂದೀಪ್‌ ದವೆ-ಹೆಚ್ಚುವರಿ ಕಾರ್ಯದರ್ಶಿ, ಅರಣ್ಯ ಮತ್ತು ಪರಿಸರ ಇಲಾಖೆ.
* ಡಾ.ರಾಜ್‌ಕುಮಾರ್‌ ಕತ್ರಿ-ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಹಾಗೂ ಹೆಚ್ಚುವರಿ ಹೊಣೆಗಾರಿಕೆ ವಿಕೋಪ ನಿರ್ವಹಣೆ, ಭೂಮಿ, ಯುಪಿಓರ್‌.
* ಹರ್ಷ ಗುಪ್ತ-ಕಾರ್ಯದರ್ಶಿ, ವಸತಿ ಇಲಾಖೆ.
* ಪಿ.ಮಣಿವಣ್ಣನ್‌-ಕಾರ್ಯದರ್ಶಿ, ಕಾರ್ಮಿಕ ಇಲಾಖೆ.
* ಪಿ.ಹೇಮಲತಾ- ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯ.
* ಡಾ.ಏಕ್‌ರೂಪ್‌ ಕೌರ್‌- ಕಾರ್ಯದರ್ಶಿ, ಹಣಕಾಸು ಇಲಾಖೆ (ಬಜೆಟ್‌ ಮತ್ತು ಸಂಪನ್ಮೂಲ) ಹಾಗೂ ಹೆಚ್ಚುವರಿ ಹೊಣೆಗಾರಿಕೆ, ಎಂಪಿ, ಕೆಎಸ್‌ಎಫ್ಸಿ.
* ಡಾ.ಎಲ್‌.ರವಿಶಂಕರ್‌- ವ್ಯವಸ್ಥಾಪಕ ನಿರ್ದೇಶಕ, ಕೃಷ್ಣ ಜಲಭಾಗ್ಯ ನಿಗಮ.
* ಡಾ.ಪಿ.ಸಿ.ಜಾಫ‌ರ್‌- ಕಾರ್ಯದರ್ಶಿ, ಹಣಕಾಸು ಇಲಾಖೆ (ವೆಚ್ಚ ) ಹಾಗೂ ಹೆಚ್ಚುವರಿ ಹೊಣೆಗಾರಿಕೆ, ವ್ಯವಸ್ಥಾಪಕ ನಿರ್ದೇಶಕ, ಕೆಎಸ್‌ಬಿಸಿಎಲ್‌.
* ಸಲ್ಮಾ ಕೆ.ಫಾಹಿಮ್‌- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ನಿಗಮ.
* ಎಸ್‌.ಜಿಯಾವುಲ್ಲಾ- ನಿದೇಶಕರು, ಎಂಎಸ್‌ಎಂಇ.
* ಆರ್‌.ವಿನೂತ್‌ ಪ್ರಿಯ-ಆಯುಕ್ತರು, ಕಾರ್ಮಿಕ ಇಲಾಖೆ.
* ಆರ್‌.ಗಿರೀಶ್‌- ಜಿಲ್ಲಾಧಿಕಾರಿ, ಚಿತ್ರದುರ್ಗ.
ಇದೇ ಸಂದರ್ಭದಲ್ಲಿ, 21 ಕೆಎಎಸ್‌ ಹಿರಿಯ ಶ್ರೇಣಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಐಪಿಎಸ್‌ ಅಧಿಕಾರಿಗಳು
* ಸೀಮಂತ್‌ಕುಮಾರ್‌ ಸಿಂಗ್‌- ಐಜಿಪಿ ಆಡಳಿತ (ಕೇಂದ್ರ ಕಚೇರಿ).
* ಎಸ್‌.ಮುರುಗನ್‌-ಹೆಚ್ಚುವರಿ ಪೊಲೀಸ್‌ ಆಯುಕ್ತ, ಬೆಂಗಳೂರು ಪೂರ್ವ.
* ಎಸ್‌.ಎನ್‌.ಸಿದ್ದರಾಮಯ್ಯ-ಡಿಐಜಿ, ಅಗ್ನಿಶಾಮಕ ದಳ.
* ಎಂ.ಎನ್‌.ಅನುಚೇತ್‌-ಡಿಸಿಪಿ, ವೈಟ್‌ಫೀಲ್ಡ್‌.
* ಅಭಿನವ್‌ ಖರೆ- ಕಮಾಂಡೆಂಟ್‌, ಕೆಎಸ್‌ಆರ್‌ಪಿ- 4 ನೇ ಬೆಟಾಲಿಯನ್‌.
* ಕಿಶೋರ್‌ ಬಾಬು-ಡಿಜಿಪಿ ಕಾನೂನು ಸುವ್ಯವಸ್ಥೆ, ಕಲಬುರಗಿ.
* ಲೋಕೇಶ್‌ ಭರಮಪ್ಪ ಜಗಲಸರ್‌-ಎಸ್‌ಪಿ, ಬಾಗಲಕೋಟೆ.
* ಅಬ್ದುಲ್‌ ಅಹ್ಮದ್‌- ಎಸ್‌ಪಿ, ಎಸಿಪಿ, ಬೆಂಗಳೂರು.
* ಕೆ.ಜಿ.ದೇವರಾಜು-ಎಸ್‌ಪಿ, ಹಾವೇರಿ.
* ಡಾ.ಸಂಜೀವ್‌ ಪಾಟೀಲ್‌- ಎಸ್‌ಪಿ, ರೈಲ್ವೇಸ್‌, ಬೆಂಗಳೂರು.
* ಕೆ.ಪರಶುರಾಮ-ಎಸ್‌ಪಿ, ನಾಗರಿಕ ಹಕ್ಕು ಜಾರಿ ನಿದೇಶನಾಲಯ, ಬೆಂಗಳೂರು.

ಐಎಫ್ಎಸ್‌ ಹಾಗೂ ಎಸ್‌ಎಫ್ಎಸ್‌ ಅಧಿಕಾರಿಗಳು
* ವಿಜಯ್‌ಕುಮಾರ್‌-ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ.
* ಅಜಿತ್‌ ಕುಲಕರ್ಣಿ- ಡಿಸಿಎಫ್, ದಾವಣಗೆರೆ ವಲಯ.
* ಕೆ.ಕಮಲ-ಡಿಸಿಎಫ್, ಕುಂದಾಪುರ ವಲಯ.
* ಎಸ್‌.ಪ್ರಭಾಕರನ್‌- ಡಿಸಿಎಫ್, ಮಡಿಕೇರಿ ವಲಯ.
* ಕೆ.ಚಂದ್ರಶೇಖರ ನಾಯಕ- ಡಿಸಿಎಫ್, ಚಿತ್ರದುರ್ಗ ವಲಯ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.