ಐಎಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Sep 8, 2019, 3:00 AM IST
ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ ಮಾಡುತ್ತಿದ್ದು, ಶನಿವಾರವೂ ಆರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮೊಹಮದ್ ಇಕ್ರಾಮುಲ್ಲಾ ಷರೀಫ್-ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಿಇಒ, ಡಾ.ಆನಂದ್ ಕೆ.-ಗದಗ ಜಿಪಂ ಸಿಇಒ, ಪೂರ್ವಿತಾ-ಮೈಸೂರು ಜಿಪಂ ಸಿಇಒ, ಪಾಂಡ್ವೆ ರಾಹುಲ್ ತುಕಾರಾಂ-ಕೋಲಾರ್ ಜಿಪಂ ಸಿಇಒ, ಜ್ಞಾನೇಂದ್ರ ಕುಮಾರ್ ಗಂಗ್ವಾರ್-ಬೀದರ್ ಜಿಪಂ ಸಿಇಒ, ಜ್ಯೋತಿ ಕೆ ಅವರನ್ನು -ಅಬ್ದುಲ್ ನಜೀರ್ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ