ಮುಂದಿನ ತಿಂಗಳು ಶಿಕ್ಷಕರ ವರ್ಗಾವಣೆ


Team Udayavani, Aug 26, 2022, 6:39 AM IST

ಮುಂದಿನ ತಿಂಗಳು ಶಿಕ್ಷಕರ ವರ್ಗಾವಣೆ

ಬೆಂಗಳೂರು: ಕಳೆದ ವರ್ಷ ಅವಕಾಶ ಸಿಗದೆ ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ.

ಮುಂದಿನ ತಿಂಗಳು 2022-23ನೇ ಸಾಲಿನ ಸಾಮಾನ್ಯ ವರ್ಗಾವಣೆ ನಡೆಸಲು ಸರಕಾರ ಸಮ್ಮತಿಸಿದೆ. ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ ಅಧಿನಿಯಮ-2020) ಅನ್ವಯ ವರ್ಗಾವಣೆ ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆಯನ್ನು ಸೆಪ್ಟಂಬರ್‌ನಲ್ಲಿ ಪ್ರಾರಂಭಿಸಲು ಚಿಂತಿಸಲಾಗಿದೆ. ಈ ಸಂಬಂಧ ಪೂರ್ವಭಾವಿಯಾಗಿ ಶಿಕ್ಷಕ ಮಿತ್ರ (ಇಇಡಿಎಸ್‌) ತಂತ್ರಾಂಶದಲ್ಲಿ ಶಿಕ್ಷಕರ ಸೇವಾ ವಿವರಗಳನ್ನು ಪರಿಶೀಲಿಸಿ ನಿಖರ ಮಾಹಿತಿ ಯನ್ನು ಸೆ. 2ರೊಳಗೆ ಸೇರಿಸಲು ಸೂಚಿಸಲಾಗಿದೆ.

ಈ ಕುರಿತು ಅಧಿಕಾರಿಗಳಿಗೆ ಜಿಲ್ಲಾ ವಾರು ವರ್ಚುವಲ್‌ ವೇದಿಕೆಯಲ್ಲಿ ಸಭೆಗಳಲ್ಲಿ ತಿಳಿಸಲಾಗಿದೆ. ಎಲ್ಲ ಬಟವಾಡೆ ಅಧಿಕಾರಿಗಳು ಈ ಬಗ್ಗೆ ಪ್ರಥಮ ಆದ್ಯತೆ ನೀಡಿ ತಮ್ಮ ಅಧೀನ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಇತ್ತೀಚಿನ ಸೇವಾ ವಿವರಗಳನ್ನು ತಂತ್ರಾಂಶದಲ್ಲಿ ಲಭ್ಯವಾಗಿಸಬೇಕು ಎಂದು ಸೂಚಿಸಿದೆ.

ಯಾವ್ಯಾವ ವಿವರಗಳು?:

ನಿವೃತ್ತಿ ಹೊಂದಿರುವವರು, ಸ್ವಯಂ ನಿವೃತ್ತಿ, ಅಕಾಲಿಕ ಮರಣ ಹೊಂದಿರುವ ಶಿಕ್ಷಕರ ವಿವರ, ಅನುದಾನಿತ ಸಂಸ್ಥೆಯ ಶಿಕ್ಷಕರನ್ನು ಸರಕಾರಿ ಶಿಕ್ಷಕರೆಂದು ನಮೂದಿಸಿರುವ ಪ್ರಕರಣಗಳು, ಪ್ರಾಥಮಿಕ ಶಿಕ್ಷಕರನ್ನು ಪ್ರೌಢಶಾಲಾ ಶಿಕ್ಷಕರಾಗಿ ಭಡ್ತಿ ಹೊಂದಿರುವ ಪ್ರಕರಣಗಳು, ಅಮಾನತು ಆಗಿರುವ ಶಿಕ್ಷಕರ ವಿವರಗಳನ್ನು ಒದಗಿಸಬೇಕಿದೆ.

ಶಿಕ್ಷಕ ಮಿತ್ರದಲ್ಲಿ ಒದಗಿಸಲಾಗುವ ವಿವರಗಳನ್ನು ಮಾತ್ರ ವರ್ಗಾವಣೆ ಪ್ರಕ್ರಿಯೆಗೆ ಪರಿಗಣಿಸಲಾಗುತ್ತದೆ. ಆದ್ದರಿಂದ ಬಟವಾಡೆ ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿ ವರ್ಗದವರ ಪೂರ್ಣ ಪ್ರಮಾಣದ ಸೇವಾ ಮಾಹಿತಿಯನ್ನು ಕಡ್ಡಾಯವಾಗಿ ಒದಗಿಸಬೇಕು. ತಂತ್ರಾಂಶಕ್ಕೆ ಸಂಬಂಧಿಸಿದಂತೆ ಯಾವುದೇ ತಾಂತ್ರಿಕ ಗೊಂದಲಗಳಿದ್ದಲ್ಲಿ ವಿವರಗಳನ್ನು [email protected]  ಗೆ ಸಲ್ಲಿಸಬಹುದಾಗಿದೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.