ತಹಸೀಲ್ದಾರ್, ಶಿರಸ್ತೇದಾರ್ಗಳ ವರ್ಗ
Team Udayavani, Jun 30, 2019, 3:00 AM IST
ಬೆಂಗಳೂರು: ಕಂದಾಯ ಇಲಾಖೆಯ ತಹಸೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಹಂತದ 55 ಅಧಿಕಾರಿಗಳನ್ನು ಶನಿವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.
ಅದೇ ರೀತಿ, ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿರುವ ಶಿರಸ್ತೇದಾರ್, ಉಪ ತಹಸೀಲ್ದಾರ್ ಹಂತದ 12 ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಲಾಗಿದೆ. ಒಟ್ಟಾರೆ, ರಾಜ್ಯ ಸರ್ಕಾರ ಬೃಹತ್ ಪ್ರಮಾಣದಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದು ರಾಜ್ಯದ ಅಧಿಕಾರಿಗಳ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ