ವಜಾ ಅಸ್ತ್ರ ಪ್ರಯೋಗ


Team Udayavani, Apr 9, 2021, 7:13 AM IST

ವಜಾ ಅಸ್ತ್ರ ಪ್ರಯೋಗ

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ವಿರುದ್ಧ ವಜಾ ಅಸ್ತ್ರ ಪ್ರಯೋಗಿಸಿರುವ ಸರಕಾರ, ಗುರುವಾರ ಕೆಲಸಕ್ಕೆ ಹಾಜರಾಗದ, ತರಬೇತಿಯಲ್ಲಿರುವ 96 ನೌಕರರನ್ನು ಮನೆಗೆ ಕಳುಹಿಸಿದೆ. ಪ್ರೊಬೆಷನರಿಯಲ್ಲಿ ಇರುವವರಿಗೆ ಕರ್ತವ್ಯಕ್ಕೆ ಹಾಜರಾಗಲು ಶುಕ್ರವಾರದ ಗಡುವು ವಿಧಿಸಿದೆ. ಬಸ್‌ ಸಂಚಾರ ಪುನರ್‌ಸ್ಥಾಪಿಸುವ ಸಂಬಂಧ ನಿವೃತ್ತ ನೌಕರರಿಗೆ ಬುಲಾವ್‌ ನೀಡಿದೆ.  ಇದ್ಯಾವುದಕ್ಕೂ ಮಣಿಯದ ನೌಕರರು ಹೋರಾಟ ಮುಂದುವರಿಸುವ ಸುಳಿವು ನೀಡಿದ್ದಾರೆ.

ಬಿಎಂಟಿಸಿಯಲ್ಲಿ ಹೆಚ್ಚು ಗೈರುಹಾಜರಿ ಮತ್ತು ಅಸಮರ್ಪಕ ಸೇವೆ ನೆಪದಲ್ಲಿ ಗುರುವಾರ 96 ಮಂದಿಯನ್ನು ಖಾಯಂ ಆಗಿ ಆಯ್ಕೆ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಪ್ರೊಬೆಷನರಿಯಲ್ಲಿ ಇರುವವರಿಗೂ ಇಂಥದ್ದೇ ಶಾಕ್‌ ಕಾದಿದೆ ಎಂದು ನೋಟಿಸ್‌ ನೀಡಲಾಗಿದೆ. ಈ ಪಟ್ಟಿಯಲ್ಲಿ 1,293 ನೌಕರರಿದ್ದಾರೆ. ಮತ್ತೂಂದೆಡೆ 62 ವರ್ಷ ಮೀರದ ನಿವೃತ್ತ ಚಾಲಕ, ನಿರ್ವಾಹಕರನ್ನು ತಾತ್ಕಾಲಿಕ ಒಪ್ಪಂದದ ಆಧಾರದಲ್ಲಿ ನಿಯೋಜಿಸಲು ತೀರ್ಮಾನಿಸಲಾಗಿದೆ.

ಎಷ್ಟು ನಷ್ಟ? :

ಮುಷ್ಕರದಿಂದ ಶೇ. 98ರಷ್ಟು ಬಸ್‌ಗಳು ರಸ್ತೆಗಿಳಿದಿಲ್ಲ. ಡೀಸೆಲ್‌ ಖರ್ಚು ಇಲ್ಲ. ನೌಕರರಿಗೆ ಸಂಬಳ ನೀಡುವುದಿಲ್ಲ ಎಂದು ಸಾರಿಗೆ ಸಂಸ್ಥೆಗಳು ಹೇಳಿವೆ. ಆದರೂ ಸಾರಿಗೆ ನಿಗಮಗಳು 17 ಕೋ.ರೂ. ನಷ್ಟ ತೋರಿಸಿವೆ. ಇದು ಹೇಗೆ ಸಾಧ್ಯ? ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ನೌಕರರು ಒತ್ತಾಯಿ ಸಿದ್ದಾರೆ. ಸಾರಿಗೆ ನಿಗಮಗಳು ತೋರಿಸಿರುವ ನಷ್ಟದ ಬಾಬ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿದೆ. 2ನೇ ದಿನದ ನಷ್ಟದ ಬಗ್ಗೆ ನಿಗಮಗಳು ಮೌನವಾಗಿವೆ.

ಇಂದು 25 ಸಾವಿರ ಖಾಸಗಿ ವಾಹನ  :

ಶನಿವಾರದಿಂದ ಬುಧವಾರದ ವರೆಗೆ ಸರಣಿ ರಜೆ ಇದೆ. ಈ ಹಿನ್ನೆಲೆಯಲ್ಲಿ ಸುಮಾರು 25ರಿಂದ 26 ಸಾವಿರ ಖಾಸಗಿ ವಾಹನಗಳನ್ನು ರಸ್ತೆಗಿಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಗುರುವಾರ 20 ಸಾವಿರಕ್ಕೂ ಹೆಚ್ಚು ಖಾಸಗಿ ವಾಹನಗಳು ಸಂಚರಿಸಿವೆ. ಆದರೆ ಖಾಸಗಿಯವರು ಬೇಕಾಬಿಟ್ಟಿ ದರ ನಿಗದಿ ಮಾಡಿ, ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಾನೂನು ಹೋರಾಟ: ನೌಕರರ ಕೂಟ :

ಸುದೀರ್ಘ‌ ರಜೆಯಲ್ಲಿದ್ದವರು, ಕೆಲಸಕ್ಕೆ ಬಾರದಿದ್ದವರನ್ನು ವಜಾಗೊಳಿಸಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ನಡೆಸು ತ್ತೇವೆ. 6ನೇ ವೇತನ ಆಯೋಗ ಶಿಫಾರಸು ಜಾರಿ ಮಾಡಿದರೆ ಕರ್ತವ್ಯಕ್ಕೆ ಬರುತ್ತೇವೆ. ಇಲ್ಲದಿದ್ದರೆ ಇಲ್ಲ ಎಂದು ನೌಕರರ ಕೂಟದ ಅಧ್ಯಕ್ಷ ಆರ್‌. ಚಂದ್ರಶೇಖರ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

 

  • ತೆಲಂಗಾಣ, ಆಂಧ್ರಪ್ರದೇಶ, ತ. ನಾಡುಗಳಿಂದ ಹೆಚ್ಚುವರಿ ಬಸ್‌ ಒದಗಿಸುವಂತೆ ಸರಕಾರದಿಂದ ಮನವಿ
  • ಮುಷ್ಕರದಲ್ಲಿ ಭಾಗವಹಿಸಿದ ನೌಕರರನ್ನು ವಸತಿಗೃಹಗಳಿಂದ ಒಕ್ಕಲೆಬ್ಬಿಸುವ ಕೃತ್ಯಕ್ಕೂ ಮುಂದಾದ ಸಾರಿಗೆ ನಿಗಮಗಳು
  • 6ನೇ ವೇತನ ಆಯೋಗ ಜಾರಿ ಸಾಧ್ಯವೇ ಇಲ್ಲ. ಶೇ. 8ರಷ್ಟು ವೇತನ ಪರಿಷ್ಕರಣೆಗೆ ಸಿದ್ಧ ಎಂದು ಸರಕಾರ ಸ್ಪಷ್ಟನೆ
  • ಯುಗಾದಿ ಹಿನ್ನೆಲೆಯಲ್ಲಿ ಎ. 14ರ ವರೆಗೂ ಜನರಿಗೆ ತೊಂದರೆಯಾಗದಂತೆ ಪರ್ಯಾಯ ಕ್ರಮ
  • ಖಾಸಗಿ ಬಸ್‌ಗಳು ಹೆಚ್ಚು ಶುಲ್ಕ ಪಡೆಯುತ್ತಿವೆ ಎಂಬ ದೂರು ಕುರಿತು ತಪಾಸಣೆ ನಡೆಸಲು ಸೂಚನೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.