ಅಡಿಗಾಸ್‌ ಯಾತ್ರಾದಿಂದ ಪ್ರವಾಸ,ಅಮೂಲ್ಯ ಮತದಾನ ಯೋಜನೆ


Team Udayavani, Mar 21, 2019, 2:11 AM IST

2-aaa.jpg

ಬೆಂಗಳೂರು: ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯದಿಂದ ಮಾನ್ಯತೆ ಪಡೆದಿರುವ
ಅಡಿಗಾಸ್‌ ಯಾತ್ರಾ ಸಂಸ್ಥೆಯು ಮತದಾನಕ್ಕೆ ಅನುಕೂಲವಾಗುವಂತೆ ಏ.10, 24 ಹಾಗೂ ಮೇ,
ಜೂನ್‌ ತಿಂಗಳ ಪ್ರವಾಸ ದಿನಾಂಕ ಪ್ರಕಟಿಸಿದೆ.

“ನಿಮ್ಮ ಆಯ್ಕೆಯ ನಂ.1 ಪ್ರವಾಸ ಮಾಡಿ, ನಂತರ ತಮ್ಮ ಅಮೂಲ್ಯವಾದ ಮತದಾನ ಮಾಡಿ
ಅಥವಾ ನಿಮ್ಮ ಅಮೂಲ್ಯವಾದ ಮತದಾನ ಮಾಡಿ ನಂತರ ತಮ್ಮ ಅಯ್ಕೆಯ ನಂ.1 ಪ್ರವಾಸ ಮಾಡಿ’
ಎಂಬ ಯೋಜನೆಯಡಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಯಾತ್ರಾ ಸ್ಥಳಗಳು, ಐತಿಹಾಸಿಕ ಸ್ಥಳಗಳು, ಗಿರಿಧಾಮಗಳು, ಸಮುದ್ರತೀರ ಮೊದಲಾದ ಪ್ರೇಕ್ಷಣೀಯ ಸ್ಥಳಗಳ ಪ್ರವಾಸರೂಪಿಸಿದೆ ಎಂದು ಅಡಿಗಾಸ್‌ ಯಾತ್ರಾ ಸಂಸ್ಥಾಪಕ ನಾಗರಾಜ ಅಡಿಗರು ಪ್ರಕಟಣೆಯಲ್ಲಿ ತಿಳಿಸಿದರು.

ವಿಮಾನ ಟಿಕೆಟ್‌, ವಿಸಾ, ಸುಸಜ್ಜಿತ ವಸತಿ, ಊಟ-ಉಪಹಾರ ಹಾಗೂ ಪ್ರೇಕ್ಷಣೀಯ ಸ್ಥಳಗಳ
ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 4 ರಿಂದ 16 ದಿನಗಳ ಪ್ರವಾಸಗಳು ಲಭ್ಯವಿದೆ. ಕೈಲಾಸ
ಮಾನಸ ಸರೋವರ ಯಾತ್ರಾ 11/16 ದಿನಗಳು,ಸಿಂಗಾಪುರ, ಮಲೇಷ್ಯಾ, ಥಾಯಲ್ಯಾಂಡ್‌ ಪ್ರವಾಸ
4/7/11 ದಿನಗಳು, ನೆಪಾಳ-ಮುಕ್ತಿನಾಥ- ಪಶುಪತಿನಾಥ 5/8 ದಿನಗಳು, ಶ್ರೀಲಂಕಾ 5/7/8
ದಿನಗಳು, ಭೂತಾನ್‌ 6/8 ದಿನಗಳು, ಕಾಂಬೋಡಿಯಾ-ವಿಯಾಟ್ನಾಂ 6/7/12 ದಿನಗಳು,
ದುಬೈ-ಅಬುದಾಬಿ-ಶಾರ್ಜಾ 6 ದಿನಗಳು, ಚೈನಾ 7 ದಿನಗಳು, ರಷ್ಯಾ 7 ದಿನಗಳು, ಮಾಲ್ಡಿವ್ಸ್‌ 4
ದಿನಗಳು, ಹಾಂಗ್‌ಕಾಂಗ್‌ 5 ದಿನಗಳು, ಮಕಾವು 5 ದಿನಗಳು, ಮಾರೀಷಸ್‌ 7 ದಿನಗಳು, ಕಾಶ್ಮೀರ 6
ದಿನಗಳು, ಆಸ್ಸಾಂ- ಮೇಘಾಲಯ 7 ದಿನಗಳು, ತ್ರಿಪುರ 5 ದಿನಗಳು, ಚಾರಧಾಮ ಯಾತ್ರಾ 12
ದಿನಗಳು, ಬದರಿನಾಥ-ಕೇದಾರನಾಥ 8 ದಿನಗಳು, ಅಮೃತಸರ್‌-ಡಾಲಹೌಸಿ-ಧರ್ಮಶಾಲಾ 7
ದಿನಗಳು, ಅಮರನಾಥ ಯಾತ್ರಾ 5/7/8 ದಿನಗಳು ಇರುತ್ತದೆ. ಪ್ರವಾಸಿಗರು ತಮ್ಮ ಆಯ್ಕೆಯ ಯಾವು
ದೇ ಪ್ರವಾಸ ಕಾಯ್ದಿರಿಸಿದರೂ ಮತದಾನಕ್ಕೆ ತೊಂದರೆ ಮಾಡಿಕೊಳ್ಳದಿರಲು ಮನವಿ ಮಾಡಿದರು.

ಮಾತಿಗಾಗಿ ಅಡಿಗಾಸ್‌ ಯಾತ್ರಾ, ಬೆಂಗಳೂರು, ದೂ : 080-26616678, ಮೊ: 9611600810,
9449478944 ಹಾಗೂ ವಂದೆಮಾತರಂ ಟ್ರಾವೇಲ್ಸ್‌, ಹುಬ್ಬಳ್ಳಿ, ದೂ : 0836-2256678,
ಮೊ : 8095800301 ಸಂಪರ್ಕಿಸಬಹುದು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.