ಸಿಎಂ ಸಿದ್ದರಾಮಯ್ಯ, ಸಿಎಂ ಯೋಗಿ ಆದಿತ್ಯನಾಥ ಟ್ವಿಟರ್ ವಾರ್ ವೈರಲ್!


Team Udayavani, Jan 8, 2018, 6:26 PM IST

Phot.jpg

ಬೆಂಗಳೂರು:ಅಭಿವೃದ್ಧಿ ಮತ್ತು ಆಡಳಿತ ವಿಷಯಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿಗಳ ಟ್ವಿಟರ್ ವಾರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಮ್ಮ ರಾಜ್ಯಕ್ಕೆ ಆಗಮಿಸುತ್ತಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ ಅವರಿಗೆ ಸ್ವಾಗತ. ನೀವು ನಮ್ಮ ರಾಜ್ಯದಿಂದ ಕಲಿಯೋದು ಸಾಕಷ್ಟಿದೆ. ನೀವು ಬೆಂಗಳೂರಿಗೆ ಭೇಟಿ ನೀಡಿದಾಗ ದಯವಿಟ್ಟು ಇಂದಿರಾ ಕ್ಯಾಂಟೀನ್ ಮತ್ತು ರೇಷನ್ ಅಂಗಡಿಗಳಿಗೆ ಭೇಟಿ ನೀಡಿ, ಇದರಿಂದ ಉತ್ತರಪ್ರದೇಶದಲ್ಲಿ ಹಸಿವಿನಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳಿಗೆ ಸಹಾಯಕವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದರು.

ಭಾನುವಾರ ಯೋಗಿ ಆದಿತ್ಯನಾಥ ಅವರು ರಾಜ್ಯ ಬಿಜೆಪಿ ಆಯೋಜಿಸಿದ್ದ ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ರೀತಿ ಟ್ವೀಟ್ ಮಾಡಿದ್ದರು.

ಯೋಗಿ ಆದಿತ್ಯನಾಥ್ ಅವರು ಮೊದಲು ಉತ್ತರಪ್ರದೇಶದ ಜಂಗಲ್ ರಾಜ್ ಸರಿಮಾಡಲಿ, ಆಸ್ಪತ್ರೆಯಲ್ಲಿ ಸಾಯುತ್ತಿರುವ ಮಕ್ಕಳನ್ನು ಉಳಿಸಲಿ. ಆಮೇಲೆ ನಮಗೆ ಬುದ್ಧಿಹೇಳಲಿ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಟ್ವೀಟ್ ಗೆ ಯೋಗಿ ಆದಿತ್ಯನಾಥ ಟ್ವೀಟ್ ಮೂಲಕ ಈ ರೀತಿ ಟಾಂಗ್ ನೀಡಿದ್ದಾರೆ…ಸ್ವಾಗತ ಕೋರಿರುವುದಕ್ಕೆ ಧನ್ಯವಾದಗಳು ಸಿದ್ದರಾಮಯ್ಯಜೀಯವರೆ..ನಿಮ್ಮ ಆಡಳಿತಾವಧಿಯಲ್ಲಿಯೇ ಅತಿ ಹೆಚ್ಚು ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೇಳಿದ್ದೇನೆ. ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ ಹಾಗೂ ಸಾವಿನ ಪ್ರಕರಣಗಳನ್ನು ನಮೂದಿಸಬೇಡಿ. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ನಿಮ್ಮ ಮಿತ್ರಪಕ್ಷಗಳು ಮಾಡಿರುವ ಜಂಗಲ್ ರಾಜ್ ಕೊಳಕನ್ನು ಸ್ವಚ್ಚಗೊಳಿಸುವ ಕೆಲಸ ಮಾಡುತ್ತಿದ್ದೇನೆ ಎಂದು ತಿರುಗುಬಾಣ ಬಿಟ್ಟಿದ್ದಾರೆ.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.