ಮಕ್ಕಳ ಕಳ್ಳರೆಂದು ಇಬ್ಬರಿಗೆ ಥಳಿತ; ಆರು ಜನರ ಬಂಧನ
Team Udayavani, Sep 16, 2019, 3:00 AM IST
ಚಿತ್ತಾಪುರ: ಮಕ್ಕಳನ್ನು ಕಳ್ಳತನ ಮಾಡಿ ಅಂಗಾಂಗ ಮಾರುತ್ತಾರೆಂಬ ವದಂತಿ ತಾಲೂಕಿನಾದ್ಯಂತ ಹರಡಿದ್ದು, ಸ್ಟೇಷನ್ ತಾಂಡಾಕ್ಕೆ ಬಂದಿದ್ದ ಇಬ್ಬರನ್ನು ಮಕ್ಕಳ ಕಳ್ಳರೆಂದು ತಿಳಿದು ಥಳಿಸಿದ ಘಟನೆ ನಡೆದಿದೆ. ಕಲಬುರಗಿ ತಾಲೂಕು ಮುತ್ಯಾನ ಬಬಲಾದ ಗ್ರಾಮದ ಶಂಕರ ಗಂಗಾರಾಮ ಜೋಶಿ, ಸಂತೋಷ ಶಂಕರ ಜೋಶಿ ಎಂಬುವರನ್ನು ಥಳಿಸಲಾಗಿದ್ದು,
ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರ ರಾಠೊಡ, ಗುರುನಾಥ ರಾಠೊಡ, ಅಂಬಾದಾಸ ಚವ್ಹಾಣ, ಅಂಬರೀಶ ಚವ್ಹಾಣ, ಬಸಪ್ಪ ಕಡೆಸೂರ್ ಹಾಗೂ ಥಳಿತದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ವೆಂಕಟೇಶ ಜಾಧವನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ. ಅಲ್ಲದೇ ಎಲ್ಲಿಯೂ ಮಕ್ಕಳ ಕಳ್ಳತನ ನಡೆದಿಲ್ಲ. ಮಕ್ಕಳ ಕಳ್ಳರು ಎಂಬುದು ಶುದ್ಧ ಸುಳ್ಳು. ಇಂತಹ ಸುದ್ದಿಗಳಿಗೆ ಯಾರೂ ಕಿವಿಗೊಡಬಾರದೆಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್