ರಾಜ್ಯದಲ್ಲೂ ಎರಡು ಹಂತದ ಸಂಭ್ರಮ
Team Udayavani, Mar 11, 2019, 12:30 AM IST
ಬೆಂಗಳೂರು: ದೇಶದ 17ನೇ ಲೋಕಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.
ಅದರಂತೆ ಲೋಕಸಭೆಯ ಎರಡನೇ ಹಂತದಲ್ಲಿ (ರಾಜ್ಯದಲ್ಲಿ ಮೊದಲ ಹಂತ) ಏಪ್ರಿಲ್ 18ಕ್ಕೆ ದಕ್ಷಿಣ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳು ಹಾಗೂ ಮೂರನೇ ಹಂತದಲ್ಲಿ (ರಾಜ್ಯದಲ್ಲಿ ಎರಡನೇ ಹಂತ) ಏಪ್ರಿಲ್ 23ರಂದು ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.
ರಾಜ್ಯದ 28 ಕ್ಷೇತ್ರಗಳ ಪೈಕಿ 5 ಎಸ್ಸಿ, 2 ಎಸ್ಟಿ ಹಾಗೂ 21 ಸಾಮಾನ್ಯ ಕ್ಷೇತ್ರಗಳಿವೆ. ವಿಜಯಪುರ,
ಕಲಬುರಗಿ, ಚಿತ್ರದುರ್ಗ, ಚಾಮರಾಜನಗರ,ಕೋಲಾರ (ಎಸ್ಸಿ ಮೀಸಲು). ರಾಯಚೂರು, ಬಳ್ಳಾರಿ (ಎಸ್ಟಿ ಮೀಸಲು) ಕ್ಷೇತ್ರಗಳು.
ಮೊದಲ ಹಂತ
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ,ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ,ಚಿಕ್ಕಬಳ್ಳಾಪುರ, ಕೋಲಾರ.
ಚುನಾವಣಾ ಅಧಿಸೂಚನೆ: ಮಾ.19
ನಾಮಪತ್ರ ಸಲ್ಲಿಕೆಗೆ ಕಡೇ ದಿನ: ಮಾ.26
ನಾಮಪತ್ರ ಪರಿಶೀಲನೆ: ಮಾ.27
ನಾಮಪತ್ರ ವಾಪಸ್ ಪಡೆಯಲು
ಕೊನೆ ದಿನ: ಮಾ.29
ಮತದಾನ: ಏ. 18
ಮತ ಎಣಿಕೆ: ಮೇ 23
ಎರಡನೇ ಹಂತ
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ. ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ
ಚುನಾವಣಾ ಅಧಿಸೂಚನೆ: ಮಾ.28
ನಾಮಪತ್ರ ಸಲ್ಲಿಕೆಗೆ ಕಡೇ ದಿನ ಏ. 4
ನಾಮಪತ್ರ ಪರಿಶೀಲನೆ: ಏ. 5
ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ: ಏ. 8
ಮತದಾನ: ಏ. 23
ಮತ ಎಣಿಕೆ: ಮೇ 23
ಒಟ್ಟು ಮತದಾರರು 5.03 ಕೋಟಿ
ಪುರುಷರು 2.54 ಕೋಟಿ
ಮಹಿಳೆಯರು 2.48 ಕೋಟಿ
ಇತರರು 4,718
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
MUST WATCH
ಹೊಸ ಸೇರ್ಪಡೆ
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ