ಉದಯವಾಣಿಗೆ ಓದುಗರ ಮೆಚ್ಚುಗೆ
Team Udayavani, Jan 23, 2019, 12:45 AM IST
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಶ್ರೀಗಳು ಲಿಂಗೈಕ್ಯರಾಗಿದ ಹಿನ್ನೆಲೆಯಲ್ಲಿ ‘ಉದಯವಾಣಿ’ಯಲ್ಲಿ ಮಂಗಳವಾರ ಪ್ರಕಟಿಸಿದ್ದ ವಿಶೇಷ ಪುಟಗಳಿಗೆ ಓದುಗರ ವಲಯ ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ‘ಉದಯವಾಣಿ’ ಅಕ್ಷರಗಳ ಮೂಲಕ ಸ್ವಾಮೀಜಿಯರಿಗೆ ನುಡಿ ನಮನ ಸಲ್ಲಿಸಿದೆ. ಮುಖಪುಟದಲ್ಲಿ ಅವರ ಭಾವಚಿತ್ರ ಪ್ರಕಟಿಸಿ ವಿಶೇಷ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದೆ. ಶ್ರೀಗಳ ತ್ರಿವಿಧ ದಾಸೋಹ, ಜೀವನ, ಸಾಧನೆಯ ವಿಸ್ತೃತವಾದ ವಿವರ ಹಾಗೂ ಮಾಹಿತಿಯನ್ನು ನೀಡಲಾಗಿದೆ ಎಂದು ಓದುಗರು ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ನಾಲ್ಕು ತಿಂಗಳ ಹಿಂದೆ ‘ಉದಯವಾಣಿ’ ಹೊರತಂದಿದ್ದ ವಿಶೇಷ ಸಂಚಿಕೆ ‘ಶಿಕ್ಷಣ ಗಂಗಾ’ ಲೋಕಾರ್ಪಣೆ ಮಾಡಿದ್ದ ಡಾ. ಶಿವಕುಮಾರ ಸ್ವಾಮೀಜಿಗಳು ಎಲ್ಲ ಲೇಖನಗಳನ್ನು ಓದಿ ಪತ್ರಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…