ಉಡುಪಿ: ಪಂಕ್ತಿ ಭೋಜನದ ಹೆಸರಲ್ಲಿ ಜಾತಿ ನಿಂದನೆ ಪ್ರಕರಣ ರದ್ದು


Team Udayavani, Aug 27, 2020, 6:22 AM IST

ಉಡುಪಿ: ಪಂಕ್ತಿ ಭೋಜನದ ಹೆಸರಲ್ಲಿ ಜಾತಿ ನಿಂದನೆ ಪ್ರಕರಣ ರದ್ದು

ಬೆಂಗಳೂರು: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪಂಕ್ತಿ ಭೋಜನದ ಹೆಸರಿನಲ್ಲಿ ಜಾತಿ ನಿಂದನೆ ಹಾಗೂ ಮಾನಹಾನಿ ಮಾಡಲಾಗಿದೆ ಎಂದು ಮಹಿಳೆಯೊಬ್ಬರು ಭೋಜನ ಶಾಲೆಯ ಸಿಬಂದಿ ಶಂಕರ ಭಟ್‌ ವಿರುದ್ಧ 2014ರಲ್ಲಿ ಸಲ್ಲಿಸಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ಬುಧವಾರ ರದ್ದುಗೊಳಿಸಿದೆ.

ವನಿತಾ ಎನ್‌. ಶೆಟ್ಟಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲು ಕೋರಿ ಶಂಕರ ಭಟ್‌ ಸಲ್ಲಿಸಿದ್ದ ಅರ್ಜಿಯ ಕುರಿತ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ ನ್ಯಾ| ಬಿ.ಎ. ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಪ್ರಕರಣದಲ್ಲಿ ಮೂಲ ದೂರುದಾರರು ಆರೋಪಿಸಿರುವಂತೆ ಯಾವುದೇ ನಾಗರಿಕ ಹಕ್ಕುಗಳ ಉಲ್ಲಂಘನೆಯಾಗಿಲ್ಲ. ಮಠದಲ್ಲಿ ಕೆಲವೊಂದು ಸಂಪ್ರದಾಯ ಹಾಗೂ ನಿಯಮಗಳನ್ನು ಪಾಲಿಸಿಕೊಂಡು ಬರಲಾಗುತ್ತಿದ್ದು, ಅದರಂತೆ ದೂರು ದಾರರಿಗೆ ಸಾಮಾನ್ಯ ಭೋಜನ ಶಾಲೆಯಲ್ಲಿ ಊಟ ಮಾಡುವಂತೆ ತಿಳಿಸಲಾಗಿತ್ತು. ಇದು ಕಾನೂನಿನ ದುರ್ಬಳಕೆಯಾಗಿದೆ ಮತ್ತು ಆ ದೂರಿನ ಕುರಿತು ವಿಚಾರಣೆ ಅಗತ್ಯವಿಲ್ಲ ಎಂದು ರದ್ದುಗೊಳಿಸಿದೆ.

ಮಠದ ಪರ ವಾದ ಮಂಡಿಸಿದ ಎ. ಕೇಶವಭಟ್‌ ಮತ್ತು ಎಸ್‌.ಕೆ. ಆಚಾರ್ಯ ಅವರು, ದೂರುದಾರರು ಸ್ಥಳೀಯ ಮಹಿಳೆಯಾಗಿದ್ದು, ಅವರಿಗೆ ಮಠದ ನೀತಿ ನಿಯಮಗಳು ತಿಳಿದಿವೆ. ಬ್ರಾಹ್ಮಣರಿಗೆ ಮೀಸಲಾಗಿದ್ದ ಜಾಗದಲ್ಲಿ ಅವರು ಭೋಜನಕ್ಕೆ ಕುಳಿತಿ ದ್ದರು, ಆಗ ಅವರ ಮನವೊಲಿಸಿ ಸಾಮಾನ್ಯ ಭೋಜನ ಶಾಲೆಗೆ ಕಳುಹಿಸಲಾಯಿತು. ಇದರಲ್ಲಿ ಅವರ ಯಾವುದೇ ನಾಗರಿಕ ಹಕ್ಕುಗಳ ಉಲ್ಲಂಘನೆಯಾಗಿಲ್ಲ. ಮಠದಲ್ಲಿ ಕೆಲವು ಸಂಪ್ರದಾಯಗಳಿದ್ದು, ಅದ ರಂತೆ ನಡೆದುಕೊಳ್ಳಲಾಗುತ್ತಿದೆ. ದೇವರ ದರ್ಶನಕ್ಕೆ ಯಾವುದೇ ಅಡ್ಡಿ ಮಾಡಿಲ್ಲ. ದೂರುದಾರರಿಗೆ ಯಾವುದೇ ಮಾನಹಾನಿ ಆಗಿಲ್ಲ, ಅವರ ಜಾತಿ ನಿಂದನೆಯೂ ಮಾಡಿಲ್ಲ ಎಂದು ಎಂದು ವಿವರಿಸಿದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.