ಉಡುಪಿ ಶ್ರೀಕೃಷ್ಣನಿಗೆ ಸ್ವರ್ಣ ತುಲಾಭಾರ
Team Udayavani, Jan 4, 2020, 3:00 AM IST
ಉಡುಪಿ: ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಸಂಕಲ್ಪದಂತೆ ಭಕ್ತ ಮತ್ತು ಭಗವಂತನ ನಡುವಿನ ಅನುಸಂಧಾನದ ಪ್ರತೀಕವಾಗಿ ಜ.5ರ ಸಂಜೆ 5ಕ್ಕೆ ಉಡುಪಿ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಶ್ರೀಕೃಷ್ಣ ಮಠದ ಸುಧರ್ಮ ಸಭಾಂಗಣದಲ್ಲಿ ಶ್ರೀಕೃಷ್ಣ ದೇವರ ಉತ್ಸವ ಮೂರ್ತಿಗೆ ಸ್ವರ್ಣ ತುಲಾಭಾರ ಮಹೋತ್ಸವ ನಡೆಯಲಿದೆ.
ಭಕ್ತರ ದುಃಖ-ದುರಿತಗಳ ಭಾರ ಇಳಿಸಿ ಸುಖ ಸೌಭಾಗ್ಯಗಳನ್ನೀಯುವುದೇ ತುಲಾಭಾರದ ಪರಮಾರ್ಥ. ಒಂದು ತೊಲೆ ಚಿನ್ನ ನೀಡುವ ಭಕ್ತರು ಸ್ವತಃ ತುಲಾಭಾರದ ತಕ್ಕಡಿಯಲ್ಲಿ ಅರ್ಪಿಸಲು ಅವಕಾಶವಿದೆ ಎಂದು ಪರ್ಯಾಯ ಶ್ರೀ ಪಲಿಮಾರು ಶ್ರೀಪಾದರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?