ಉಮಾಶ್ರೀಗೆ ನಾಟಕ ಅಕಾಡೆಮಿ ಜೀವಮಾನ ಸಾಧನೆ ಪ್ರಶಸ್ತಿ


Team Udayavani, Jul 30, 2019, 3:05 AM IST

umashree

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ 2019-20ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಕ್ಷೇತ್ರದಲ್ಲಿನ ಸಾಧನೆಗಾಗಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ 50 ಸಾವಿರ ರೂ.ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.

ವೃತ್ತಿರಂಗಭೂಮಿ ಸೇವೆಗಾಗಿ ಕೆ.ಹಿರಣ್ಣಯ್ಯ ದತ್ತಿ – ವಿಜಯಪುರದ ಲಿಂಗರಾಜು ದಂಡಿನ ಕಲ್ಲೂರ, ಚಿಂದೋಡಿ ವೀರಪ್ಪ ದತ್ತಿ – ಕಲಬುರಗಿಯ ಶಂಕರಪ್ಪ ಹಿಪ್ಪರಗಿ, ಚಿಂದೋಡಿ ಲೀಲಾ ದತ್ತಿ – ಹುಬ್ಬಳ್ಳಿಯ ಅನ್ನಪೂರ್ಣ ಹೊಸಮನಿ ಮತ್ತು ಕೆ.ರಾಮಚಂದ್ರಯ್ಯ ದತ್ತಿ- ಬೆಂಗಳೂರಿನ ಮಾ.ಭಾಸ್ಕರ್‌ ಆಯ್ಕೆಯಾಗಿದ್ದಾರೆ. ಈ ದತ್ತಿ ಪ್ರಶಸ್ತಿಯು 5 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.

ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ: ಬೆಂಗಳೂರಿನ ಧರ್ಮೇಂದ್ರ ಅರಸು (ನಟನೆ), ವೆಂಕಟೇಶ್‌ (ನಿರ್ದೇಶನ),ಗಣೇಶ್‌ ಶೆಣೈ (ನಟ, ಸಂಘಟಕ), ಅರುಣ್‌ ಸಾಗರ್‌ (ನಟ, ನಿರ್ದೇಶಕ), ತುಮಕೂರಿನ ಚಿಕ್ಕಹನುಮಂತಯ್ಯ (ಗ್ರಾಮೀಣ ರಂಗಭೂಮಿ), ಹಾಸನದ ಗ್ಯಾರಂಟಿ ರಾಮಣ್ಣ (ಬೀದಿ ನಾಟಕ), ರಾಯಚೂರಿನ ನಾಗಪ್ಪ ಬಳೆ (ನಟ, ನಿರ್ದೇಶನ).

ಬಾಗಲಕೋಟೆಯ ಪ್ರಭಾಕರ ಕುಲಕರ್ಣಿ (ನಟ, ನಿರ್ದೇಶಕ), ವಿಜಯಪುರದ ಗುರುಬಸಪ್ಪ ಕಲ್ಲಪ್ಪ ಸಜ್ಜನ್‌ (ವೃತ್ತಿ ರಂಗಭೂಮಿ), ಮಂಗಳೂರಿನ ಗೀತಾ ಸುರತ್ಕಲ್‌ (ನಟಿ), ಲಕ್ಷ್ಮೀಪತಿ ಕೋಲಾರ (ನಾಟಕಕಾರ), ಮಂಡ್ಯದ ಸಣ್ಣಪ್ಪ ಕೊಡಗಳ್ಳಿ ( ನೇಪಥ್ಯ), ಉಡುಪಿಯ ರಾಮಗೋಪಾಲ್‌ ಶೇಟ್‌ (ನಟ). ಚಳ್ಳಕೆರೆಯ ಎಸ್‌.ತಿಪ್ಪೇಸ್ವಾಮಿ ( ಗ್ರಾಮೀಣ ರಂಗಭೂಮಿ), ಹಾವೇರಿಯ ಕೊಟ್ರಪ್ಪ ಚನ್ನಪ್ಪ ಕೊಟ್ರಪ್ಪನವರ್‌ (ಗ್ರಾಮೀಣ ರಂಗಭೂಮಿ), ಧಾರವಾಡದ ಬಸವರಾಜ ಬಸವಣ್ಣೆಪ್ಪ ಕಡ್ಲಣ್ಣವರ್‌ (ನಟ), ಗದಗದ ಎಸ್‌.ಮಂಜಮ್ಮ (ವೃತ್ತಿ ರಂಗಭೂಮಿ), ಸಾಗರದ ಎಚ್‌.ಎಸ್‌. ಪ್ರಸನ್ನ (ನಿರ್ದೇಶಕ), ಕಲಬುರ್ಗಿಯ ಈಶ್ವರಪ್ಪ (ಸಂಘಟಕ).

ಕಾಸರಗೋಡಿನ ಉಮೇಶ್‌ ಸಾಲಿಯಾನ (ಸಂಘಟಕ), ಹೆಗ್ಗೂಡಿನ ಕೆ.ಎಂ.ನಾಗರಾಜ (ರಂಗಸಂಗೀತ), ಚಿಕ್ಕನಾಯಕನಹಳ್ಳಿಯ ವೆಂಕಟೇಶಮೂರ್ತಿ (ನಟ), ಬಳ್ಳಾರಿಯ ಮಾ.ಬ.ಸೋಮಣ್ಣ (ನಟ) ಮತ್ತು ಗದಗದ ವಿಜಯಕುಮಾರ್‌ (ರಂಗಸಂಗೀತ) ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ 25 ಸಾವಿರ ನಗದು ಮತ್ತು ಪುರಸ್ಕಾರ ಒಳಗೊಂಡಿದೆ.

ಟಾಪ್ ನ್ಯೂಸ್

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.