ಸಣ್ಣ ಹಿಡುವಳಿ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯ: ಮಧು ಬಂಗಾರಪ್ಪ ಆಕ್ರೋಶ


Team Udayavani, Mar 28, 2023, 6:40 AM IST

ಸಣ್ಣ ಹಿಡುವಳಿ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯ: ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ತಾಳಗುಪ್ಪ ಹೋಬಳಿಯಲ್ಲಿ ಸರ್ಕಾರ ಸಾಗುವಳಿ ನಡೆಸುತ್ತಿರುವ ಸಣ್ಣ ಹಿಡುವಳಿ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಆರೋಪಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು ತಾಳಗುಪ್ಪ ಹೋಬಳಿಯಲ್ಲಿ ಸಣ್ಣ ಹಿಡುವಳಿ ರೈತರು ತಮ್ಮ ಜೀವನೋಪಾಯಕ್ಕಾಗಿ ಸುಮಾರು 4 ತಲೆಮಾರುಗಳಿಂದ ಸಾಗುವಳಿ ನಡೆಸುತ್ತಿದ್ದು ಅವರನ್ನು ಒಕ್ಕಲಿಬ್ಬಿಸಿದಂತೆ ಹಿಂದಿನ ಸರ್ಕಾರ ಕಾನೂನು ಜಾರಿಗೆ ತಂದು ರಕ್ಷಣೆ ನೀಡಿದೆ. ಆದರೆ ಇಂದಿನ ಸರ್ಕಾರದ ಜನ ವಿರೋಧಿ ನೀತಿ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ, ಅರಣ್ಯ ಇಲಾಖೆ ಸಿಬ್ಬಂದಿ ಏಕಾಏಕಿ ರೈತರ ಜಮೀನಿಗೆ ಜೆಸಿಬಿ ಹಾಗೂ ಕಟರ್‌ ಮಿಷನ್‌ಗಳ ಮೂಲಕ ಅಡಿಕೆ, ತೆಂಗು, ಬಾಳೆ ಮರಗಳನ್ನ ಸರ್ವ ನಾಶ ಮಾಡುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಬಂದು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಿ 15 ದಿನಗಳಲ್ಲಿ ಹಕ್ಕು ಪತ್ರ ನೀಡುವುದಾಗಿ ಹುಸಿ ಭರವಸೆ ನೀಡಿ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಸದರಿ ಪ್ರಕರಣ ನ್ಯಾಯಾಲಯದಲ್ಲಿದ್ದು ನ್ಯಾಯಾಲಯದ ಆದೇಶವಿಲ್ಲದಿದ್ದರೂ ಏಕಾಏಕಿ ತೆರವು ಗೊಳಿಸಿರುವುದನ್ನು ಕೋರ್ಟ್‌ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಕಳೆದ 11 ವರ್ಷಗಳ ಹಿಂದೆ ಇದೇ ಭಾಗದಲ್ಲಿ ಇಂಥದೇ ಪ್ರಕರಣ ನಡೆದಿದ್ದು ನಾನು ಶಾಸಕನಾದ ಮೇಲೆ ಬಗರ್‌ ಹುಕುಂ ರೈತರಿಗೆ ಹಕ್ಕು ಪತ್ರ ನೀಡುವ ಪ್ರಮಾಣಿಕ ಪ್ರಯತ್ನ ಮಾಡಿದ್ದೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಬಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನ ನೇತೃತ್ವದಲ್ಲಿ ಸಭೆ ನಡೆಸಿ ಕೇವಲ 15 ದಿನಗಳಲ್ಲಿ ಹಕ್ಕು ಪತ್ರ ನೀಡುವುದಾಗಿ ಹುಸಿ ಭರವಸೆ ನೀಡಿ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-sdasdasd

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

1wqrrwrwrwerwr

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ