ಕೋಲಾಹಲ ಸೃಷ್ಟಿಸಿದ “ಅನರ್ಹತೆ ವೈರಸ್‌’!


Team Udayavani, Feb 20, 2020, 3:04 AM IST

kolahala

ವಿಧಾನ ಪರಿಷತ್ತು: ಸದನದಲ್ಲಿ ಬುಧವಾರ “ಅನರ್ಹತೆ ವೈರಸ್‌’ ಕುರಿತ ಚರ್ಚೆ ಸಮಚಿತ್ತರಾಗಿ ಕುಳಿತಿದ್ದ ನೂತನ ಸಚಿವರನ್ನೂ ಕೆಣಕಿತು. ಅದು ತಾರಕಕ್ಕೇರಿದಾಗ ಗದ್ದಲ ಉಂಟಾಯಿತು. ಆರ್‌.ಬಿ.ತಿಮ್ಮಾಪುರ, ಗೋಲಿಬಾರ್‌ ಮಾಡಿದ ಸರ್ಕಾರ ತುಂಬಾ ದಿನ ಉಳಿಯುವುದಿಲ್ಲ. ಬೇಕಿದ್ದರೆ ಇತಿಹಾಸದ ಪುಟ ತಿರುವಿ ನೋಡಬಹುದು ಎಂದು ವಾಗ್ವಾದಕ್ಕೆ ಪೀಠಿಕೆ ಇಟ್ಟರು. ಇದಕ್ಕೆ ದನಿಗೂಡಿಸಿದ ಐವನ್‌ ಡಿಸೋಜ, “ಈಗಾಗಲೇ ಸರ್ಕಾರ ಬೀಳಿಸಲು ಮೀಟಿಂಗ್‌ಗಳು ನಡೆಯುತ್ತಿವೆ. ಅದರಲ್ಲಿ ಹಳಬರನ್ನು ಸೇರಿಸಿಲ್ಲ. ಹೊಸಬರು ಮಾತ್ರ ಇದ್ದಾರೆ’ ಎಂದರು.

ಆಗ ಸದಸ್ಯ ನಾರಾಯಣಸ್ವಾಮಿ, “ಇದು ಅನರ್ಹರ ಸರ್ಕಾರ. ಹಾಗಾಗಿ, ಬಹಳ ದಿನ ಉಳಿಯುವುದಿಲ್ಲ’ ಎಂದು ಟೀಕಿಸಿದರು. ಸದಸ್ಯ ಪಿ.ಆರ್‌.ರಮೇಶ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ಅನರ್ಹರು ವೈರಸ್‌. ಅದರಲ್ಲೂ ಕೊರೊನಾ ವೈರಸ್‌ ಇದ್ದಂತೆ’ ಎಂದು ಚುಚ್ಚಿದರು. ಇದು ಸದನದಲ್ಲಿ ಕಿಡಿ ಹೊತ್ತಿಸಿತು. “ನಾವು ಅನರ್ಹರಲ್ಲ. ಹೈಕೋರ್ಟ್‌ ಕೂಡ ಇದನ್ನು ಸ್ಪಷ್ಟಪಡಿಸಿದ್ದು, ಜನಾದೇಶದಿಂದ ಗೆದ್ದು ಬಂದಿದ್ದೇವೆ’ ಎಂದು ಸಚಿವ ಬಿ.ಸಿ.ಪಾಟೀಲ್‌ ಸಮಜಾಯಿಷಿ ನೀಡಲು ಮುಂದಾದರು. ಇದಕ್ಕೆ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ,

“ಅನರ್ಹರನ್ನು ಗಂಗಾನದಿ ನೀರಿನಲ್ಲಿ ಅದ್ದಿ ತೆಗೆದರೂ ಪವಿತ್ರರಾಗುವುದಿಲ್ಲ’ ಎಂದು ಮೂದಲಿಸಿದರು. ಕೆಂಡಾಮಂಡಲರಾದ ಸಚಿವ ಎಸ್‌.ಟಿ.ಸೋಮಶೇಖರ್‌, “ಬಾಯಿಗೆ ಬಂದಂತೆ ಮಾತನಾಡಬೇಡಿ. ವೈರಸ್‌ ಇರುವುದು ಅಲ್ಲಿ (ಪ್ರತಿಪಕ್ಷದಲ್ಲಿ). ಅಷ್ಟಕ್ಕೂ ನಮ್ಮ ಕತೆ ನಿಮಗ್ಯಾಕೆ? ತಾಕತ್ತಿದ್ದರೆ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡಿ’ ಎಂದು ಸವಾಲು ಹಾಕಿದರು. ಬಿ.ಸಿ.ಪಾಟೀಲ್‌, “ವಾಸ್ತವವಾಗಿ ಕೊರೊನಾ ವೈರಸ್‌ ಇರುವುದು ಅಲ್ಲಿ. ಹಾಗಾಗಿಯೇ ಅದನ್ನು ಬಿಟ್ಟು ಬಂದೆವು. ಎಲ್ಲಕ್ಕಿಂತ ದೊಡ್ಡದಾದ ಜನಾದೇಶ ಇರುವುದರಿಂದಲೇ ನಾವು ಇಲ್ಲಿದ್ದೇವೆ (ಅಧಿಕಾರದಲ್ಲಿ). ನೀವು ಅಲ್ಲಿದ್ದೀರಿ (ಪ್ರತಿಪಕ್ಷದಲ್ಲಿ) ಎಂಬುದು ನೆನಪಿರಲಿ’ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.