ಕೇದಾರನಾಥ ಪ್ರತಿಮೆ ಅನಾವರಣ: ಮೋದಿಗೆ ದೇವೇಗೌಡರ ಪ್ರಶಂಸೆ


Team Udayavani, Nov 6, 2021, 8:30 PM IST

ಕೇದಾರನಾಥ ಪ್ರತಿಮೆ ಅನಾವರಣ: ಮೋದಿಗೆ ದೇವೇಗೌಡರ ಪ್ರಶಂಸೆ

ಬೆಂಗಳೂರು: ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಧಾನಿಯವರಿಗೆ ಪತ್ರ ಸಹ ಬರೆದಿರುವ ಅವರು, ಶಂಕಾರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ಶೃಂಗೇರಿ ಶಾರದಾ ಪೀಠದ ಜತೆ ತಮ್ಮ ಒಡನಾಟ ಉಲ್ಲೇಖಿಸಿದ್ದಾರೆ. ಶೃಂಗೇರಿ ಮಠವು ಸರ್ವಧರ್ಮ ಸಮನ್ವಯದ ಸಂಕೇತ ಎಂದು ಬಣ್ಣಿಸಿದ್ದಾರೆ.

ಕೇದಾರನಾಥದಲ್ಲಿ ಅನಾವರಣಗೊಂಡ ಆದಿ ಶಂಕರಾಚಾರ್ಯರ ಪ್ರತಿಮೆ ನೋಡಿ ನಾನು ಭಾವುಕನಾದೆ. ಶೃಂಗೇರಿ ಶಾರದಾಪೀಠದ ಅನುಯಾಯಿ ನಾನು. ಮಹಾನ್‌ ಸಂತ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಶೃಂಗೇರಿಯೂ ಒಂದು ಎಂದಿದ್ದಾರೆ.
ಶೃಂಗೇರಿ ಮಠ ಶತಮಾನಗಳಿಂದಲೂ ಅನೇಕ ರಾಜರು, ಆಡಳಿತಗಾರರಿಗೆ ಅಧ್ಯಾತ್ಮಿಕ ಮಾರ್ಗದರ್ಶನ ನೀಡಿದೆ. ಒಡೆಯರು, ಪೇಶ್ವೆಗಳು, ಕೆಳದಿ ಮತ್ತು ತಿರುವಾಂಗಕೂರು ದೊರೆಗಳು ಮಠದಿಂದ ಪ್ರಯೋಜನ ಪಡೆದಿದ್ದಾರೆ.

ಮೈಸೂರು ರಾಜರುಗಳಾದ ಹೈದರ್‌ ಅಲಿ, ಟಿಪ್ಪು ಸುಲ್ತಾನ್‌ ಹಾಗೂ ಹೈದರಾಬಾದ್‌ನ ನಿಜಾಮರು ಮಠಕ್ಕೆ ಭಕ್ತಿ ಪ್ರದರ್ಶಿಸಿ ಮಾರ್ಗದರ್ಶನ ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ವಾಟ್ಸಾಪ್‍ನಿಂದ ಹೊಸ ಫೀಚರ್ ಬಿಡುಗಡೆ: ಏನಿದರ ವೈಶಿಷ್ಟ್ಯ

ಶಂಕರಾಚಾರ್ಯರ ಪ್ರತಿಮೆ ನೋಡಲು ನಾನು ಶೀಘ್ರದಲ್ಲೇ ಕೇದಾರನಾಥಕ್ಕೆ ಭೇಟಿ ನೀಡಲು ಬಯಸುತ್ತೇನೆ. ಪ್ರಮುಖವಾಗಿ ಪ್ರತಿಮೆ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿರುವುದು ಸಂತೋಷದ ವಿಚಾರ. ಪ್ರತಿಮೆಗೆ ಕರ್ನಾಟಕದ ಎಚ್‌.ಡಿ.ಕೋಟೆಯ ಕಪ್ಪು ಶಿಲೆ ಬಳಕೆ ಮಾಡಿರುವುದು ಸಂತಸದ ವಿಷಯ ಎಂದು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.