ಕೆಪಿಜೆಪಿಗೆ ಉಪೇಂದ್ರ ಗುಡ್ ಬೈ, ಶೀಘ್ರವೇ ಹೊಸ ಪಕ್ಷ ಸ್ಥಾಪನೆ
Team Udayavani, Mar 6, 2018, 1:31 PM IST
ಬೆಂಗಳೂರು: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇಂದಿನಿಂದ ನನಗೂ, ಕೆಪಿಜೆಪಿಗೂ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ಸೇರಿ ಒಮ್ಮತದ ತೀರ್ಮಾನಕ್ಕೆ ಬಂದಿರುವುದಾಗಿ ನಟ ಉಪೇಂದ್ರ ಮಂಗಳವಾರ ಘೋಷಿಸಿದ್ದಾರೆ.
ಇಂದು ರುಪ್ಪೀಸ್ ರೆಸಾರ್ಟ್ ನಲ್ಲಿ ಬೆಂಬಲಿಗರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಇವರನ್ನೆಲ್ಲಾ ಸೇರಿಸಿಕೊಂಡು ಕೂಡಲೇ ಹೊಸ ಪಕ್ಷ ಸ್ಥಾಪನೆ ಮಾಡುತ್ತೇವೆ. ಇದೇ ಪ್ರಜಾಕೀಯ ಉದ್ದೇಶ ಇಟ್ಟುಕೊಂಡು ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಹೇಳಿದರು.
ಕೆಪಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಗೌಡ ಹಾಗೂ ಉಪೇಂದ್ರ ನಡುವೆ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಮಹೇಶ್ ಗೌಡ ಹಾಗೂ ಉಪೇಂದ್ರ ಪತ್ರಿಕಾಗೋಷ್ಠಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್