ಮೇಲ್ಮನೆ: ಗದ್ದಲ, ಘೋಷಣೆ ನಡುವೆಯೇ 8 ಮಸೂದೆಗಳಿಗೆ ಅಂಗೀಕಾರ


Team Udayavani, Feb 15, 2019, 1:41 AM IST

8.jpg

ಬೆಂಗಳೂರು: ವಿಪಕ್ಷ ಸದಸ್ಯರ ಗೈರು ಮತ್ತು ಗದ್ದಲದ ನಡುವೆಯೇ  ಕರ್ನಾಟಕ ಋಣ ಪರಿಹಾರ ಮಸೂದೆ, ಭೂ ಸ್ವಾಧೀನ, ಪುನರ್ವಸತಿ, ಪುನರ್‌ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಕಾಯ್ದೆ, ರಾಜ್ಯ ವಿಶ್ವವಿದ್ಯಾಲಯ ಕಾಯ್ದೆ ಮತ್ತು ಶಿಕ್ಷಕರ ವರ್ಗಾವಣೆ ಕಾಯ್ದೆ  ಸಹಿತವಾಗಿ 8 ತಿದ್ದುಪಡಿ ಮಸೂದೆ ಅಂಗೀಕರಿಸಲಾಯಿತು.

ಗುರುವಾರ ಬೆಳಗ್ಗೆ ಸದನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಕೆ. ಪ್ರತಾಪ್‌ಚಂದ್ರ ಶೆಟ್ಟಿ ಅವರು, ಮೂರು ವಿಶ್ವ ವಿದ್ಯಾಲಯಗಳ ಮಸೂದೆಗಳು, ಕರ್ನಾಟಕ ಋಣ ಪರಿಹಾರ ಮಸೂದೆ, ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಕಾಯ್ದೆ, ಶಿಕ್ಷಕರ ವರ್ಗಾವಣೆ ಕಾಯ್ದೆ, ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಮಸೂದೆಗಳ ಮಂಡನೆಗೆ ಅನುಮತಿ ನೀಡಿದರು.

ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪುರ ಅವರು ಕರ್ನಾಟಕ ಋಣ ಪರಿಹಾರ ಮಸೂದೆ-2018 ಮಂಡಿಸಿದರು. ಯಾವುದೇ ಚರ್ಚೆ ಇಲ್ಲದೇ ಅಂಗೀಕಾರಗೊಂಡಿತು. ಈ ಮೂರು ಮಸೂದೆ ಅಂಗೀಕಾರ ಆಗುವವರೆಗೂ ವಿಪಕ್ಷದ ಸದಸ್ಯರು ಸದನದಲ್ಲಿ ಇರಲಿಲ್ಲ.

10.20 ಗಂಟೆ ಕಲಾಪ 
ಈ ಬಾರಿಯ ಅಧಿವೇಶನದದಲ್ಲಿ ಏಳು ದಿನಗಳ ಕಾಲ 10 ತಾಸು 20 ನಿಮಿಷ  ಕಲಾಪ ನಡೆದು 11 ಮಸೂದೆಗಳು ಅಂಗೀಕಾರವಾಗಿವೆ ಎಂದು ಸಭಾಪತಿ ಪ್ರತಾಪ್‌ ಚಂದ್ರ ಶೆಟ್ಟಿ ತಿಳಿಸಿದರು. ಈ ಅವಧಿಯಲ್ಲಿ 671 ಪ್ರಶ್ನೆಗಳನ್ನು ಸ್ವೀಕರಿಸಿದ್ದು, ಅದರಲ್ಲಿ 90 ಪ್ರಶ್ನೆಗಳನ್ನು ಅಂಗೀಕರಿಸಿ, 16 ಪ್ರಶ್ನೆಗಳಿಗೆ ಉತ್ತರಿಸಲಾಯಿತು. ಅಧಿವೇಶನದಲ್ಲಿ ಒಂದು ಹಕ್ಕುಚ್ಯುತಿ ಸೂಚನೆಯನ್ನು ಮಂಡಿಸಿ, ಹಕ್ಕುಬಾಧ್ಯತಾ ಸಮಿತಿಗೆ ವಹಿಸಲಾಯಿತು. ಶೂನ್ಯವೇಳೆಯ ಒಟ್ಟು 6 ಪ್ರಸ್ತಾವಗಳ ಪೈಕಿ ಎರಡಕ್ಕೆ ಉತ್ತರ ಮಂಡಿಸಲಾಯಿತು ಎಂದು ಹೇಳಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.