ಹೊರದೇಶದಲ್ಲಿ ಕಲಿಯಲಿರುವ ಕನ್ನಡಿಗ ವಿದ್ಯಾರ್ಥಿಗಳಿಗೆ ಮೊದಲು ಲಸಿಕೆ ನೀಡಿ: ಕುಮಾರಸ್ವಾಮಿ


Team Udayavani, May 29, 2021, 4:49 PM IST

ಹೊರದೇಶದಲ್ಲಿ ಕಲಿಯಲಿರುವ ಕನ್ನಡಿಗ ವಿದ್ಯಾರ್ಥಿಗಳಿಗೆ ಮೊದಲು ಲಸಿಕೆ ನೀಡಿ: ಕುಮಾರಸ್ವಾಮಿ

ಬೆಂಗಳೂರು: ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೋವಿಡ್ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಹೊರದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡುವ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಲಸಿಕಾ ಕೇಂದ್ರಗಳನ್ನು ಬದಲಾಯಿಸಿ: ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು ಅವರು ಆಗ್ರಹಿಸಿದ್ದಾರೆ.

ವ್ಯಾಕ್ಸಿನ್ ಪಡೆಯುವ ಜಾಗದ ಪಕ್ಕದಲ್ಲೇ ಪಾಸಿಟಿವ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ವಾರ್ಡ್ ಗಳಿವೆ. ಹೀಗಾಗಿ ಜನರಿಗೆ ಸೋಂಕು ತಗುಲುವ ಆತಂಕ ಎದುರಾಗಿದೆ. ಕೂಡಲೇ ಜಾರಿಗೆ ಬರುವಂತೆ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಹತ್ತಿರದ ಶಾಲಾ-ಕಾಲೇಜುಗಳು, ಸಮುದಾಯ ಭವನಗಳಿಗೆ ಬದಲಾವಣೆ ಮಾಡಬೇಕೆಂದು ಎಚ್ ಡಿಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಲಂಬಾಣಿ ತಾಂಡಾ ಜನರಿಗೆ ವಿಶೇಷ ಪ್ಯಾಕೇಜ್ ಗೆ ಎಂಎಲ್ ಸಿ ಪ್ರಕಾಶ್ ರಾಠೋಡ್ ಆಗ್ರಹ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.