ಇಂದಿನಿಂದ ಮಕ್ಕಳಿಗೆ ಲಸಿಕೆ; 28 ದಿನಗಳ ಬಳಿಕ ಮತ್ತೊಂದು ಡೋಸ್‌ ನೀಡಿಕೆ

ಶಿಕ್ಷಣ, ಆರೋಗ್ಯ ಇಲಾಖೆಯಿಂದ ಸಿದ್ಧತೆ ಪೂರ್ಣ

Team Udayavani, Jan 3, 2022, 7:03 AM IST

ಇಂದಿನಿಂದ ಮಕ್ಕಳಿಗೆ ಲಸಿಕೆ; 28 ದಿನಗಳ ಬಳಿಕ ಮತ್ತೊಂದು ಡೋಸ್‌ ನೀಡಿಕೆ

ಬೆಂಗಳೂರು/ಹೊಸದಿಲ್ಲಿ: ದೇಶಾದ್ಯಂತ 15-18 ವರ್ಷದ ಮಕ್ಕಳಿಗೆ ಲಸಿಕೆ ವಿತರಿಸುವ ಕಾರ್ಯ ಸೋಮವಾರ ಆರಂಭವಾಗಲಿದೆ.

ಮೊದಲ ದಿನ 15 ವರ್ಷ ಮೇಲ್ಪಟ್ಟ 6 ಲಕ್ಷ ವಿದ್ಯಾರ್ಥಿ ಗಳಿಗೆ ಕೊವ್ಯಾಕ್ಸಿನ್‌ ನೀಡಲಾಗುತ್ತದೆ. ಇತರ ಲಸಿಕೆ ಪಡೆದಿದ್ದರೆ ಅಂಥವರಿಗೆ 15 ದಿನಗಳ ಬಳಿಕ ಕೊವ್ಯಾಕ್ಸಿನ್‌ ನೀಡ‌ಲಾಗುತ್ತದೆ. ಯಾವುದೇ ಅಡ್ಡಪರಿಣಾಮಗಳ ನಿರ್ವಹಣೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶಿಕ್ಷಣ ಇಲಾಖೆ ಸಿದ್ಧತೆ
ಆಯಾ ಶಾಲಾ ಮಟ್ಟದಲ್ಲಿ ಸಂಪುರ್ಣವಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಸ್ತುವಾರಿ ಸಚಿವರು ಹಾಗೂ ವಿಧಾನ ಸಭೆ ಕ್ಷೇತ್ರದಲ್ಲಿ ಶಾಸಕರು ಚಾಲನೆ ನೀಡಲಿದ್ದಾರೆ. ಮೊದಲ ಡೋಸ್‌ ಪಡೆದ 28 ದಿನಗಳ ಬಳಿಕ ಎರಡನೇ ಡೋಸ್‌ ನೀಡಲಾಗುತ್ತದೆ. ರಾಜ್ಯದಲ್ಲಿ 16 ಲಕ್ಷ ಡೋಸ್‌ ಕೊವ್ಯಾಕ್ಸಿನ್‌ ಲಭ್ಯವಿದೆ. ಜ. 3ರಂದು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಈಗಾಗಲೇ ಪಾಲಕ/ಪೋಷಕರ ಸಭೆ ಕರೆದು ಲಸಿಕೆ ನೀಡುವ ಕುರಿತು ಮಾಹಿತಿ ನೀಡಲಾಗಿದೆ. ಲಸಿಕೆಯನ್ನು ಯಾಕಾಗಿ ನೀಡಲಾಗುತ್ತಿದೆ ಎಂಬ ಜಾಗೃತಿ ಮೂಡಿಸಲಾಗುತ್ತಿದೆ. ಲಸಿಕೆ ನೀಡುವ ದಿನ ಪ್ರಾಂಶುಪಾಲರು/ವಿದ್ಯಾರ್ಥಿಗಳು ಅಥವಾ ಪೋಷಕರ ಮೊಬೈಲ್‌ ಸಂಖ್ಯೆಯನ್ನು ದಾಖಲಿಸಿ ಲಸಿಕೆ ಕೊಡಿಸಲಾಗುತ್ತದೆ ಎಂದು ಶಾಲಾ-ಕಾಲೇಜು ಆಡಳಿತ ಮಂಡಳಿಗಳು ತಿಳಿಸಿವೆ.

ಇದನ್ನೂ ಓದಿ:ಕಾರು ಮಾರಾಟದಲ್ಲಿ ಹುಂಡೈಯನ್ನು ಮೀರಿಸಿದ ಟಾಟಾ

ಲಸಿಕೆ ವಿತರಣೆ ಕಾರ್ಯಕ್ರಮವನ್ನು ಯೋಜನಾಬದ್ಧವಾಗಿ, ಶಿಸ್ತಿನಿಂದ ಕಾರ್ಯಗತ ಗೊಳಿಸಲು ಸೂಚನೆ ನೀಡಲಾಗಿದೆ. ಮಕ್ಕಳನ್ನು ಸುರಕ್ಷಾ ಚಕ್ರದೊಳಗೆ ತರುವ ಪ್ರಧಾನಿಯವರ ಆಶಯದ ಈ ಕಾರ್ಯಕ್ರಮ ಸೋಮವಾರದಿಂದ ಪ್ರಾರಂಭವಾಗಲಿದೆ.ಜ. 10ರಿಂದ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್‌ ಡೋಸ್‌ ನೀಡಲಾಗುವುದು.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.