ಲಸಿಕೆ: ಅಡ್ಡಪರಿಣಾಮ ಇಲ್ಲ
Team Udayavani, Jan 18, 2021, 5:40 AM IST
ಬೆಂಗಳೂರು: ಕೋವಿಡ್ ಲಸಿಕೆ ಪಡೆದ ಯಾರಿಗೂ ಅಡ್ಡಪರಿಣಾಮ ಆಗಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಹೇಳಿದ್ದಾರೆ.
ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಅಭಿಯಾನ ನಡೆಯಲಿದೆ ಎಂದಿದ್ದಾರೆ.ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರವಿವಾರ ಮಾತನಾಡಿ, ಮೊದಲ ದಿನ ಶೇ. 62 ಮಂದಿಗೆ ಲಸಿಕೆ ನೀಡಿರುವುದು ಆಶಾದಾಯಕವಾಗಿದೆ. ಜನರು ಲಸಿಕೆಯ ಮೇಲೆ ವಿಶ್ವಾಸ ವಿಡಬೇಕು. ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಲಸಿಕೆ ವಿತರಣೆ ನಡೆಯಲಿದೆ ಎಂದಿದ್ದಾರೆ.
ಅಡ್ಡಪರಿಣಾಮ ಕಂಡುಬಂದರೆ ಲಸಿಕೆ ತಯಾರಿಕೆ ಕಂಪೆನಿಗಳೇ ಹೊಣೆ ಗಾರರಾಗಿದ್ದು, ಆರೋಗ್ಯ ವೆಚ್ಚ, ಪರಿಹಾರ ಭರಿಸಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿದೆ. 2ನೇ ಡೋಸ್ ಪಡೆದ 10 ದಿನಗಳ ಬಳಿಕ ರೋಗ ನಿರೋಧಕ ಶಕ್ತಿ ಬರುತ್ತದೆ. ಅಲ್ಲಿಯ ವರೆಗೆ ಸುರಕ್ಷಾ ಕ್ರಮಗಳನ್ನು ಪಾಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
2,24,301
ಮಂದಿಗೆ ದೇಶಾದ್ಯಂತ ಲಸಿಕೆ
447
ಮಂದಿಗೆ ಅಡ್ಡ ಪರಿಣಾಮ- ದೇಶದಲ್ಲಿ
17,072
ಮಂದಿ ರವಿವಾರ ಕರ್ನಾಟಕ ಸಹಿತ 6 ರಾಜ್ಯಗಳಲ್ಲಿ ಲಸಿಕೆ
ಪಡೆದವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್