ಚಾಮರಾಜನಗರಕ್ಕೆ ಬಾರದ ಮೋದಿ ವಿರುದ್ದ ವಾಟಾಳ್ ಕೆಂಡಾಮಂಡಲ
Team Udayavani, May 2, 2018, 10:33 AM IST
ಚಾಮರಾಜನಗರ : ಜಿಲ್ಲಾ ಕೇಂದ್ರಕ್ಕೆ ಬಾರದೆ ಸಂತೇಮರಹಳ್ಳಿಯಲ್ಲಿ ಪ್ರಚಾರ ಸಭೆ ಯಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಉಡಿಗಾಲದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ‘ಪ್ರಧಾನ ಮಂತ್ರಿಯವರ ಬಗ್ಗೆ ಗೌರವವಿದೆ.ಆದರೆ ಅವರಿಗೆ ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತೆ ಅಂತ ಹೇಳಿದವರು ಯಾರು? ಯಾರೋ ಕರ್ನಾಟಕದವರೇ ಹೇಳಿರಬೇಕು. ಇದು
ಮೂರ್ಖತನದ ಪರಮಾವಧಿ. ಅವರು ರಾಜ್ಯದ, ದೇಶದ ಜನರ ಕ್ಷಮಾಪಣೆ ಕೇಳಲೇ ಬೇಕು’ ಎಂದರು.
‘ನಾವು ಪ್ರಧಾನಿಯವರ ಧೋರಣೆ ಕುರಿತು ನ್ಯಾಯಾಲಕ್ಕೆ ಹೋಗತಕ್ಕಂತಹ ಚಿಂತನೆ ಮಾಡಿದ್ದೇವೆ’ ಎಂದೂ ಹೇಳಿದರು.
ಚಾಮರಾಜನಗರ ಕ್ಷೇತ್ರದಲ್ಲಿ ವಾಟಾಳ್ ಅವರು ವಾಟಳ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
MUST WATCH
ಹೊಸ ಸೇರ್ಪಡೆ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ