![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
ವೀರಶೈವರು ಕಾಂಗ್ರೆಸ್ಗೆ ಮತ ಹಾಕಲ್ಲ: ಬಿಎಸ್ವೈ
Team Udayavani, May 18, 2019, 3:04 AM IST
![BSY](https://www.udayavani.com/wp-content/uploads/2019/05/BSY-9-620x413.jpg)
ಹುಬ್ಬಳ್ಳಿ: ವೀರೇಂದ್ರ ಪಾಟೀಲ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್ ವಿಶ್ವಾಸದ್ರೋಹ ಮಾಡಿದೆ. ವೀರಶೈವರು ಕಾಂಗ್ರೆಸ್ಗೆ ಮತ ಹಾಕಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೂಮ್ಮೆ ಮೋದಿ ಸರ್ಕಾರ ಅಧಿಕಾರ ನಡೆಸಲಿದ್ದು, 290ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಲಿದೆ. ಮೋದಿ ಅವರು ಮತ್ತೂಮ್ಮೆ ಪ್ರಧಾನಿ ಸ್ಥಾನ ಅಲಂಕರಿಸುವುದು ಸೂರ್ಯ-ಚಂದ್ರರಿರುವಷ್ಟೇ ಸತ್ಯ.
ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಮುಖಾಂತರ ಕಚ್ಚಾಟ ನಡೆಸಿ, ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಲೋಕಸಭೆ ಹಾಗೂ ಉಪಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದರು.
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.