ನೂತನ ಉಸ್ತುವಾರಿ ವೇಣುಗೋಪಾಲ್‌ ಕೂಡ ಸಮರ್ಥರು: ಪರಮೇಶ್ವರ್‌ 


Team Udayavani, May 2, 2017, 12:03 PM IST

parameshwar.jpg

ಮಂಗಳೂರು: ರಾಜ್ಯ ಕಾಂಗ್ರೆಸ್‌ನ ನೂತನ ಉಸ್ತುವಾರಿ ವೇಣುಗೋಪಾಲ್‌ ಅವರು ಕೂಡ ಸಮರ್ಥ ವ್ಯಕ್ತಿ ಎಂದು  ರಾಜ್ಯ ಗೃಹಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌ ಹೇಳಿದ್ದಾರೆ. 

 ಮಂಗಳವಾರ ದ.ಕ. ಜಿಲ್ಲಾ ಪ್ರವಾಸದಲ್ಲಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಚುನಾವಣೆಯ ಹಿನ್ನಲೆಯಲ್ಲಿ  ದಿಗ್ವಿಜಯ್‌ ಸಿಂಗ್‌ ಅವರನ್ನು ಬದಲಾವಣೆ ಮಾಡಿರುವುದಾಗಿ ತಿಳಿಸಿದರು. 

ಕಾಂಗ್ರೆಸ್‌ನ ಹಿರಿಯ ಮುಖಂಡ ಎ.ವಿಶ್ವನಾಥ್‌ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎನ್ನುವುದು ಕೇವಲ ವದಂತಿ ಮಾತ್ರ. ಅವರು ಹಿರಿಯರು ಕಾಂಗ್ರೆಸ್‌ ಪಕ್ಷದಲ್ಲಿರಬೇಕು. ಮಾತುಕತೆ ನಡೆಸಿ ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದರು. 

ಇದೇ ವೇಳೆ ಹಿಂದೂ ಸಂಘಟನೆಯ ಕಾರ್ತಿಕ್‌ ರಾಜ್‌ ಹತ್ಯೆ ಕುರಿತು ಸಂಸದ ನಳಿನ್‌ ಕುಮಾರ ಕಟೀಲ್‌ ನೀಡಿದ ಹೇಳಿಕೆ ಖಂಡಿಸಿ ಕಿಡಿ ಕಾರಿದ ಅವರು ಸಂಸರದರಾದವರು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದರು.

ಬೆಂಗಳೂರಿನಿಂದ ಸ್ಪೈಸ್‌ ಜೆಟ್‌ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ ಆಗಮಿಸಿದ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಸ್ವಾಗತಿಸಿದರು. 

ಮಂಗಳೂರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಂಗಳೂರು ಕಮಿಷನರೆಟ್‌ ಹಾಗೂ ಪಶ್ಚಿಮ ವಿಭಾಗದ ಪೊಲೀಸ್‌ಇಲಾಖಾಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. 

 ಇತ್ತೀಚೆಗೆ ಹತ್ಯೆಗೀಡಾದ ಕರೋಪಾಡಿ ಗ್ರಾ.ಪಂ. ಉಪಾಧ್ಯಕ್ಷ ಅಬ್ದುಲ್‌ ಜಲೀಲ್‌ ಮತ್ತು ಪಜೀರಿನ ಕಾರ್ತಿಕ್‌ ರಾಜ್‌ ಮನೆಗಳಿಗೆಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಲಿದ್ದಾರೆ. ಸಂಜೆ 7.35ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.