ಬೆಂಗಳೂರು ಗಲಭೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಎಚ್ ಪಿ ಆಗ್ರಹ


Team Udayavani, Aug 27, 2020, 1:04 PM IST

ಬೆಂಗಳೂರು ಗಲಭೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಎಚ್ ಪಿ ಆಗ್ರಹ

ಬೆಂಗಳೂರು: ದೆಹಲಿ ಮಾದರಿಯಲ್ಲೇ ಬೆಂಗಳೂರು ಗಲಭೆ ಪೂರ್ವ ನಿಯೋಜಿತವಾಗಿದ್ದು, ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿಶ್ವಹಿಂದು ಪರಿಷತ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂದೆ ಆಗ್ರಹಿಸಬೇಕು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ಗಲಭೆ ಪ್ರಕರಣ ಯಾರೂ ಗಲಭೆ ಮಾಡಿದ್ದಾರೋ ಅವರಿಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ‌ತೆಗೆದುಕೊಂಡಿದೆ. ದೆಹಲಿ ಹಾಗೂ ಬೆಂಗಳೂರಿನಲ್ಲಿ ಪೂರ್ವನಿಯೋಜಿತ ಗಲಭೆ ಎಂದನಿಸುತ್ತಿದೆ. ಈಗಾಗಲೇ ತಪ್ಪು ಮಾಡಿದವರನ್ನು ಬಂಧಿಸಲಾಗಿದೆ. ಸಾಕಷ್ಟು ಟಾರ್ಗೆಟ್ ಮಾಡಿ ಹಾನಿ ಮಾಡಿದ್ದಾರೆ. ಡ್ಯಾಮೇಜ್ ಮಾಡಿದವರಿಂದಲೇ ವಸೂಲಿ ಮಾಡಬೇಕು. ದೆಹಲಿ, ಬೆಂಗಳೂರಿನಲ್ಲಿ ಸಾಕಷ್ಟು ಮಾರಕಾಸ್ತ್ರಗಳನ್ನು ಬಳಸಿರುವುದು ಗಮನಕ್ಕೆ ಬಂದಿದೆ ಎಂದರು.

ದೇಶದ ಒಳಗೆ ಗಲಭೆ ಮಾಡುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಣ್ಣಪುಟ್ಟ ಕಾರಣಗಳಿಗೆ ಗಲಭೆ, ಜಗಳ ಮಾಡುವುದು ಸರಿಯಲ್ಲ. ಇದನ್ನು ಬೆಂಬಲಿಸುವುದು ಸರಿಯಲ್ಲ. ದೇಶದ ಶಾಂತಿ ನೆಮ್ಮದಿ ಹಾಳು ಮಾಡುವವರ ವಿರುದ್ದ ಹಾಗೂ ಹಿಂದೂ ವಿರೋಧ ಚಟುವಟಿಕೆ ನಡೆಸುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕು ಒತ್ತಾಯಿಸಿದರು.

ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ನಶೆ ನಂಜು: ನಟ, ಗಾಯಕರಿಗೆ ಮಾದಕ ವಸ್ತು ನೀಡುತ್ತಿದ್ದ ಗ್ಯಾಂಗ್ ಬಂಧನ

ಚೀನಾ ವಸ್ತುಗಳ ನಿಷೇಧ ಕರೆ
ಚೀನಾ ದೇಶದ ಗಡಿಗಳಲ್ಲಿ ಸೈನಿಕರು ಜಮಾವಣೆಯಾಗುತ್ತಿದ್ದಾರೆ. ಪಾಕಿಸ್ತಾನ, ಶ್ರೀಲಂಕಾ ಸಹ ಮಿಲಿಟರ್ ಬೇಸ್ ತಯಾರಿ ಮಾಡುತ್ತಿದೆ. ಇಂಥಹ ಸಂದರ್ಭದಲ್ಲಿ ನಮ್ಮ ದೇಶವೂ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದೆ. ಚೀನಾ ವಸ್ತುಗಳ ಪರ್ಯಾಯವಾಗಿ ದೇಶಿಯ ವಸ್ತುಗಳ ಖರೀದಿಗೆ ಕರೆ ನೀಡಲಾಗಿದೆ. ಹಲವು ರಾಜ್ಯಗಳಲ್ಲಿ ಚೀನಾ ವಸ್ತುಗಳ ಪರ್ಯಾಯವಾಗಿ ವಸ್ತುಗಳ ನಿರ್ಮಾಣ ಮಾಡಲಾಗುತ್ತಿದೆ. ಆತ್ಮನಿರ್ಭರ ಭಾರತಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ರಾಮಮಂದಿರ ನಿರ್ಮಾಣ
ಇನ್ನೆರಡು-ಮೂರು ವರ್ಷದಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ. ಗರ್ಭಗುಡಿಯೊಳಗೆ ಶ್ರೀರಾಮ ವಿರಾಜಮಾನವಾಗಿರಲಿದ್ದಾರೆ. ಮಂದಿರ ನಿರ್ಮಾಣಕ್ಕೆ ನಿಗದಿತ ಟ್ರಸ್ಟ್ ಮೂಲಕವೇ ಧನ ಸಂಗ್ರಹ ಮಾಡಲಾಗುವುದು ಮತ್ತು ವಿ ಎಚ್ ಪಿ ಮುಂದೆ ನಿಂತು ಈ ಕಾರ್ಯ ಮಾಡಲಿದೆ. ಅದೇ ರೀತಿ ರಾಜ್ಯದ ಅಂಜಾನಾದ್ರಿ ದೇವಸ್ಥಾನದ ಅಭಿವೃದ್ದಿ ಬಗ್ಗೆ ವಿಎಚ್ ಪಿ ಮುಂದಾಗಲಿದೆ ಎಂದರು.

ಕಾಶಿ ಮಥುರದ ವಿಷಯವೂ ಹಿಂದು ಸಮಾಜದ ಮುಂದಿದೆ ಹಾಗೂ ಅದರ ಪುನರ್ ನಿರ್ಮಾಣದ ಬೇಡಿಕೆಯೂ ಇದೆ. ಆದರೆ, ಸದ್ಯ ರಾಮಮಂದಿರ ನಿರ್ಮಾಣವೊಂದೆ ನಮ್ಮ ಗುರಿಯಾಗಿದೆ. ಉಳಿದ ವಿಷಯಗಳ ಹೋರಾಟ ರಾಮ ಮಂದಿರ ನಿರ್ಮಾಣದ ನಂತರ ತೀರ್ಮಾನಿಸಲಿದ್ದೇವೆ ಎಂದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.