ಫಲಿತಾಂಶಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿ ಬೆಂಬಲಿಗರಿಂದ ವಿಜಯೋತ್ಸವ!
Team Udayavani, May 13, 2018, 12:54 PM IST
ಕಲಬುರಗಿ: ಚುನಾವಣೆ ಮುಗಿದ್ದಿದ್ದು ಮತದಾರರ ತೀರ್ಪು ಇವಿಎಂನೊಳಗೆ ಭದ್ರವಾಗಿದ್ದು ಮಂಗಳವಾರ ಹೊರ ಬೀಳಲಿದೆ. ಆದರೆ ಅಳಂದ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಮತದಾನ ಮುಗಿಯುತ್ತಿದ್ದಂತೆ ವಿಜಯೋತ್ಸವ ಆರಂಭಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರು ಗೆದ್ದೆ ಗೆಲ್ಲುತ್ತಾರೆ ಎನ್ನುವ ಅಮಿತ ಉತ್ಸಾಹದಲ್ಲಿ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಕೇಕೆ ಹಾಕಿ ಸಂಭ್ರಮಿಸಿದ್ದಾರೆ.
ಅಳಂದದಲ್ಲಿ ಉತ್ತಮ ಪ್ರಮಾಣದ ಮತಾದನವಾಗಿದ್ದು ಹೆಚ್ಚಿನ ಮತದಾರರು ಬಿಜೆಪಿ ಪರ ಮತ ಚಲಾಯಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಖಚಿತ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?