ಗೋ ಮಾಂಸ ಸಹಿತ ವಿಡಿಯೋ ವೈರಲ್, ನಾಲ್ವರ ಬಂಧನ
Team Udayavani, Oct 30, 2019, 3:00 AM IST
ಬೆಳ್ತಂಗಡಿ: ವೇಣೂರು ಸಮೀಪದ ಕಾಶೀಪಟ್ಣ ಎಂಬಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸಿದ್ದಲ್ಲದೆ, ಗೋ ಮಾಂಸದೊಂ ದಿಗೆ ವಿಡಿಯೋ ಚಿತ್ರೀಕರಣ ಮಾಡಿ ಕೋಮುಪ್ರಚೋದನೆಗೆ ಮುಂದಾದ ನಾಲ್ವರನ್ನು ಪೊಲೀಸರು ಮಂಗಳವಾರ ಬಂಧಿಸಿ ತನಿಖೆಗೊಳಪಡಿಸಿದ್ದಾರೆ.
ಕಾಶಿಪಟ್ಣ ಗ್ರಾಮ ನಿವಾಸಿಗಳಾಗಿರುವ ಮನೆ ಮಾಲೀಕ ಅಬ್ದುಲ್ ರಹಿಮಾನ್ ಮತ್ತು ಇತರ ಆರೋಪಿಗಳಾದ ಇಸ್ಮಾಯಿಲ್, ಇಬ್ರಾಹಿಂ, ಲತೀಫ್, ಅಶ್ರಫ್ ಅವರನ್ನು ವಶಕ್ಕೆ ಪಡೆಯಲಾಗಿದೆ ದನಕರುಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಿ, ಮಾಂಸದೊಂದಿಗೆ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಟ್ಟಿದ್ದರು. ಈ ಕುರಿತು ಅ.27ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…