“ಕನಸಿನ ಮನೆ’ಯಲ್ಲಿ  ಆಶ್ರಯ ಮನೆ ಪ್ರಗತಿ ವೀಕ್ಷಿಸಿ


Team Udayavani, Apr 11, 2017, 11:46 AM IST

kanasina-mane.jpg

ಕೊಪ್ಪಳ: ಬಡವರಿಗೆ ಸರ್ಕಾರ ನಿರ್ಮಿಸಿ ಕೊಡುವ ಆಶ್ರಯ ಮನೆಗಳಲ್ಲಿ ಅಕ್ರಮ ತಡೆದು, ಪಾರದರ್ಶಕತೆ ಕಾಯ್ದುಕೊಳ್ಳಲು ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮವು ರಾಜ್ಯದಲ್ಲಿ ಮೊದಲ ಬಾರಿಗೆ ಮೊಬೈಲ್‌ ಆ್ಯಪ್‌
ಸಿದ್ಧಪಡಿಸಿದೆ. ಈ ಆ್ಯಪ್‌ ಮೂಲಕ ಫಲಾನುಭವಿಯೇ ನೇರವಾಗಿ ಮನೆ ನಿರ್ಮಾಣದ ಹಂತಗಳ ಮಾಹಿತಿಗಳನ್ನು ಅಪ್‌ಲೋಡ್‌ ಮಾಡಿ ಕಾಮಗಾರಿ ವಿವರವನ್ನು ಸಲ್ಲಿಸಿ ಅನುದಾನವನ್ನು ಪಡೆಯಬಹುದಾಗಿದೆ. ಇದರಿಂದ ಅನುದಾನ
ಪಡೆಯುವಲ್ಲಾಗುತ್ತಿದ್ದ ವಿಳಂಬ ತಪ್ಪಲಿದೆ. ಈ ಮೊದಲು ಗ್ರಾಮೀಣ ಪ್ರದೇಶದಲ್ಲಿ ಗ್ರಾಪಂನಲ್ಲಿ ಗ್ರಾಮಸಭೆ ನಡೆಸಿ ವಸತಿರಹಿತ ಕುಟುಂಬ ಗುರುತಿಸಿ, ಆಶ್ರಯ ಮನೆ ಮಂಜೂರು ಮಾಡಲಾಗುತ್ತಿತ್ತು. ಆದರೆ, ಮಂಜೂರಾದ ಮನೆ ನಾನಾ ಕಾರಣದಿಂದ ಪ್ರಗತಿ ಕಾಣದೇ ನಾಲ್ಕಾರು ವರ್ಷಗಳಿಂದ ನನೆಗುದಿಗೆ ಬಿದ್ದು ಬಡವರಿಗೆ ಸಕಾಲಕ್ಕೆ ಸೂರು ಸಿಗುತ್ತಿರಲಿಲ್ಲ.

ಇದನ್ನು ಗಮನಿಸಿದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮವು ಬಡವರಿಗೆ ಸಕಾಲಕ್ಕೆ ಆಶ್ರಯ ಮನೆಗಳು ದೊರೆಯುವಂತಾಗಲಿ ಎನ್ನುವ ಉದ್ದೇಶದಿಂದ ಮನೆ ಪ್ರಗತಿಯ ಜಿಪಿಎಸ್‌ ವ್ಯವಸ್ಥೆ ಮಾಡಿತ್ತು. ಅದರೊಂದಿಗೆ ಅರ್ಹ
ಫಲಾನುಭವಿಯೇ ನೇರ ತನ್ನ ಮನೆಯ ಪ್ರಗತಿ ವೀಕ್ಷಣೆಗೆ ಹೊಸ ಆ್ಯಪ್‌ ಸಿದ್ಧಪಡಿಸಿದೆ. ಗ್ರಾಪಂ ಮಟ್ಟದಲ್ಲಿ ನಿರ್ಮಾಣ ಹಂತದ ಆಶ್ರಯ ಮನೆಗಳ ಸ್ಥಿತಿಗತಿ ಏನಿದೆ? ಯಾವ ಹಂತದಲ್ಲಿ ನಿರ್ಮಾಣವಾಗುತ್ತಿದೆ? ಎನ್ನುವುದನ್ನು ವೀಕ್ಷಣೆ
ಮಾಡಲು ನಿಗಮವು “ಕನಸಿನ ಮನೆ’ ಎನ್ನುವ ಆ್ಯಪ್‌ ಸಿದ್ಧಪಡಿಸಿ ಲೋಕಾರ್ಪಣೆಗೊಳಿಸಿದೆ.

ಫಲಾನುಭವಿ ಆಂಡ್ರಾಯ್ಡ ಮೊಬೈಲ್‌ ಬಳಸುತ್ತಿದ್ದರೆ, ಪ್ಲೇ ಸ್ಟೋರ್‌ ಮೂಲಕ ಈ ಆ್ಯಪ್‌ ಡೌನ್‌ಲೋಡ್‌ ಮಾಡಿ ಯಾವ ಜಿಲ್ಲೆ, ಯಾವ ತಾಲೂಕು, ಯಾವ ಗ್ರಾಪಂ ಹಾಗೂ ತನ್ನ ಆಶ್ರಯ ಮನೆ ಮಂಜೂರಾದ ಕೋಡ್‌ ನಂಬರ್‌ ಅಳವಡಿಸಿದರೆ ಸಾಕು, ಫಲಾನುಭವಿ ಮನೆ ನಿರ್ಮಾಣದ ಯಾವ ಹಂತದಲ್ಲಿದೆ ಎಂಬ ಪೂರ್ಣ ಮಾಹಿತಿ ಲಭ್ಯವಾಗಲಿದೆ.

ಆ್ಯಪ್‌ ಉದ್ದೇಶವೇನು?: ಈ ಮೊದಲು ಗ್ರಾಪಂನಲ್ಲಿ ಫಲಾನುಭವಿಗೆ ಆಶ್ರಯ ಮನೆ ಮಂಜೂರಾಗಿದ್ದರೆ ಪಿಡಿಒಗಳು ಸಕಾಲಕ್ಕೆ ಫಲಾನುಭವಿಯ ನಿವೇಶನಕ್ಕೆ ತೆರಳಿ ಜಿಪಿಎಸ್‌ ಮಾಡಲು ವಿಳಂಬ ಆಗುತ್ತಿತ್ತು. ಜಿಪಿಎಸ್‌ ಮಾಡದ ಹೊರತು ನಿಗಮದಿಂದ ಆಶ್ರಯ ಮನೆಗೆ ಹಣ ಮಂಜೂರು ಆಗುತ್ತಿರಲಿಲ್ಲ. ಪಿಡಿಒಗಳಿಗೆ ಹೊರೆಯಾಗುವುದನ್ನು ತಪ್ಪಿಸಲು ಹಾಗೂ ಫಲಾನುಭವಿಯೇ ತನ್ನ ಆಂಡ್ರಾಯ್ಡ ಮೊಬೈಲ್‌ನಲ್ಲಿ ಈ ಆ್ಯಪ್‌ ಮೂಲಕ ತಾನೇ ಜಿಪಿಎಸ್‌ ಮಾಡಿ ಮನೆ ನಿರ್ಮಾಣ ಹಂತದ ಸ್ಥಿತಿಗತಿಯ ಫೋಟೋ ಅಪ್‌ಲೋಡ್‌ ಮಾಡಬಹುದು. ಫಲಾನುಭವಿ ಅಪ್‌ ಲೋಡ್‌ ಮಾಡಿದ ಫೋಟೋಗಳು ಪಿಡಿಒ ಲಾಗಿನ್‌ಗೆ ಹೋಗಿರುತ್ತವೆ. ಪಿಡಿಒ ಫೋಟೋಗೆ ಅನುಮೋದನೆ ಕೊಟ್ಟರೆ ನಿಗಮದಿಂದ ಮನೆ ನಿರ್ಮಾಣ ಮುಂದುವರಿಸಲು ಅನುದಾನ ಬಿಡುಗಡೆಯಾಗಲಿದೆ.

ರಾಜ್ಯದಲ್ಲಿ ಮೊದಲ ಪ್ರಯೋಗ: ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮವು ಈ ಮೊದಲು ವೆಬ್‌ಸೈಟ್‌ನಲ್ಲಿ ಮಾತ್ರ ಬಡವರ ಆಶ್ರಯ ಮನೆಗಳ ಪ್ರಗತಿ ವೀಕ್ಷಣೆಗೆ ಅವಕಾಶ ಕಲ್ಪಿಸಿತ್ತು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.