ಇಂದು ವಿಜಯ್ ದಿವಸ್: ಯೋಧರ ತ್ಯಾಗ, ಬಲಿದಾನ ಸ್ಮರಿಸಿದ ಗಣ್ಯರು


Team Udayavani, Jul 26, 2022, 1:38 PM IST

ಇಂದು ವಿಜಯ್ ದಿವಸ್: ಯೋಧರ ತ್ಯಾಗ, ಬಲಿದಾನ ಸ್ಮರಿಸಿದ ಗಣ್ಯರು

ಬೆಂಗಳೂರು: ನೆರೆ ರಾಷ್ಟ್ರ ಪಾಕಿಸ್ಥಾನ ವಿರುದ್ಧ ಜಮ್ಮು ಕಾಶ್ಮೀರ ಕಾರ್ಗಿಲ್ ನಲ್ಲಿ ನಡೆದ ಯುದ್ಧದಲ್ಲಿ ವಿಜಯ ಸಾಧಿಸಿದ ದಿನವನ್ನು (ಜು.26) ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ಯದ್ದದ ಜಯದ ದಿನ ಹಿನ್ನೆಲೆಯಲ್ಲಿ ರಾಜ್ಯದ ಗಣ್ಯರು ಯೋಧರ ತ್ಯಾಗ, ಬಲಿದಾನಗಳನ್ನು ಸ್ಮರಿಸಿದ್ದಾರೆ.

ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ಕಾರ್ಗಿಲ್ ವಿಜಯ ದಿವಸದಂದು ಗೌರವಪೂರ್ಣ ನಮನಗಳು. ಹುತಾತ್ಮ ಯೋಧರ ಅಪ್ರತಿಮ ಶೌರ್ಯ, ಸಾಹಸ, ತ್ಯಾಗ, ಬಲಿದಾನಗಳನ್ನು ಈ ದೇಶ ಸದಾ ಸ್ಮರಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಭಾರತೀಯ ಸೈನಿಕರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್‌-ಡ್ರಾಸ್‌ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಕಾರ್ಗಿಲ್ ವಿಜಯ ದಿವಸ ಎಂದು ಆಚರಿಸಲಾಗುತ್ತದೆ. ಸಮರದಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ನಮನಗಳನ್ನು ಸಲ್ಲಿಸುತ್ತಾ, ನಮ್ಮ ಸೇನಾಪಡೆಗಳಿಗೆ ಅಭಿನಂದನೆಗಳನ್ನು ಸಲ್ಲಿಸೋಣ. ಜೈ ಹಿಂದ್ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕೂ ಮಾಡಿದ್ದಾರೆ.

ಇಂದು ನಾವೆಲ್ಲ ನೆಮ್ಮದಿಯಾಗಿ ಜೀವನವನ್ನು ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ವೀರ ಸೈನಿಕರ ತ್ಯಾಗ, ಬಲಿದಾನ, ಕಠಿಣ ಪರಿಶ್ರಮವೇ ಪ್ರಮುಖ ಕಾರಣ. ಶತ್ರುಗಳನ್ನು ಸದೆಬಡೆದು ಭಾರತ ಮಾತೆಯನ್ನು ಪ್ರತಿಕ್ಷಣವೂ ಉಳಿಸುವ ನಮ್ಮ ಯೋಧರ ಉದಾತ ಸೇವೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ಕಾರ್ಗಿಲ್ ವೀರರನ್ನು ನೆನೆದು ವಂದಿಸುತ್ತಿದ್ದೇನೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

Koo App

ಇಂದು ನಾವೆಲ್ಲ ನೆಮ್ಮದಿಯಾಗಿ ಜೀವನವನ್ನು ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ವೀರ ಸೈನಿಕರ ತ್ಯಾಗ, ಬಲಿದಾನ, ಕಠಿಣ ಪರಿಶ್ರಮವೇ ಪ್ರಮುಖ ಕಾರಣ. ಶತ್ರುಗಳನ್ನು ಸದೆಬಡೆದು ಭಾರತ ಮಾತೆಯನ್ನು ಪ್ರತಿಕ್ಷಣವೂ ಉಳಿಸುವ ನಮ್ಮ ಯೋಧರ ಉದಾತ ಸೇವೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ಕಾರ್ಗಿಲ್ ವೀರರನ್ನು ನೆನೆದು ವಂದಿಸುತ್ತಿದ್ದೇನೆ. @BJP4Karnataka

Dr. Murugesh R Nirani (@murugesh_nirani) 26 July 2022

ಇಂದು ಕಾರ್ಗಿಲ್ ವಿಜಯ ದಿನ. ಗಡಿಯೊಳಕ್ಕೆ ನುಸುಳಿ ನಮ್ಮ ಭೂಮಿಯನ್ನು ಆಕ್ರಮಿಸಿದ ಶತ್ರುಗಳನ್ನು ಸೆದೆಬಡಿದು ಮಾತೃಭೂಮಿಯನ್ನು ರಕ್ಷಿಸಿದ ವೀರಯೋಧರಿಗೆ ನನ್ನ ಶತ ನಮನಗಳು. ಅಪ್ರತಿಮ ಕೆಚ್ಚಿನಿಂದ ಹೋರಾಡಿದ ನಮ್ಮ ಸೇನಾಪಡೆಗಳ ಕರ್ತವ್ಯನಿಷ್ಠೆ, ಶೌರ್ಯ, ಪರಾಕ್ರಮಗಳಿಗೆ ಜೈಹೋ.. ಹುತಾತ್ಮರಾದ ವೀರಪುತ್ರರಿಗೆ ಭಾವಪೂರ್ವಕ ಶ್ರದ್ಧಾಂಜಲಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Koo App

ಇಂದು ಕಾರ್ಗಿಲ್ ವಿಜಯ ದಿನ. ಗಡಿಯೊಳಕ್ಕೆ ನುಸುಳಿ ನಮ್ಮ ಭೂಮಿಯನ್ನು ಆಕ್ರಮಿಸಿದ ಶತ್ರುಗಳನ್ನು ಸೆದೆಬಡಿದು ಮಾತೃಭೂಮಿಯನ್ನು ರಕ್ಷಿಸಿದ ವೀರಯೋಧರಿಗೆ ನನ್ನ ಶತ ನಮನಗಳು. ಅಪ್ರತಿಮ ಕೆಚ್ಚಿನಿಂದ ಹೋರಾಡಿದ ನಮ್ಮ ಸೇನಾಪಡೆಗಳ ಕರ್ತವ್ಯನಿಷ್ಠೆ, ಶೌರ್ಯ, ಪರಾಕ್ರಮಗಳಿಗೆ ಜೈಹೋ.. ಹುತಾತ್ಮರಾದ ವೀರಪುತ್ರರಿಗೆ ಭಾವಪೂರ್ವಕ ಶ್ರದ್ಧಾಂಜಲಿ. #jaihind

H D Kumaraswamy (@h_d_kumaraswamy) 26 July 2022

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.