ವಿಜಯಪುರ:ರೈಲು ಚಾಲಕನ ಸಮಯಪ್ರಜ್ಞೆಯಿಂದ ತ್ಪಪಿದ ಭಾರೀ ಅನಾಹುತ
Team Udayavani, Mar 12, 2017, 11:13 AM IST
ವಿಜಯಪುರ: ರೈಲು ಚಾಲಕನ ಸಮಯಪ್ರಜ್ಞೆಯಿಂದ ಅದೃಷ್ಟವಷಾತ್ ಭಾನುವಾರ ನಡೆಯಬೇಕಾಗಿದ್ದ ರೈಲು ದುರಂತವೊಂದು ತಪ್ಪಿ ಹೋಗಿದೆ.
ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಪ್ಯಾಸೆಂಜರ್ ರೈಲು ಸಂಚರಿಸುತ್ತಿದ್ದ ವೇಳೆ ಅಲಿಯಾಬಾದ್ ಬಳಿ ಹಳಿಯಲ್ಲಿ ಬಿರುಕು ಬಂದಿರುವುದು ಗಮನಕ್ಕೆ ಬಂದು ಚಾಲಕ ರೈಲನ್ನು ನಿಲ್ಲಿಸಿ ಅವಘಡವನ್ನು ತಪ್ಪಿಸಿದ್ದಾನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಚಾಲಕನ ಸಮಯಪ್ರಜ್ಞೆಗೆ ಧನ್ಯವಾದ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್