ರಾಹುಲ್ ದ್ರಾವಿಡ್ಗೂ ಪಂಗನಾಮ ಹಾಕಿದ ವಿಕ್ರಂ ಇನ್ವೆಸ್ಟ್ಮೆಂಟ್
Team Udayavani, Mar 18, 2018, 9:16 AM IST
ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ಹಲವರಿಗೆ ನೂರಾರು ಕೋಟಿ ರೂ. ವಂಚಿಸಿದ ವಿಕ್ರಂ ಇನ್ವೆಸ್ಟ್ಮೆಂಟ್ ಕಂಪನಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೂ ಭಾರಿ ವಂಚನೆ ಮಾಡಿದ್ದು, ಈ ಬಗ್ಗೆ ಸದಾಶಿವ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ಕಂಪೆನಿಯಲ್ಲಿ 20 ಕೋಟಿ ರೂ ಹೂಡಿಕೆ ಮಾಡಿದ್ದೆ, ಆಧರೆ ನನಗೆ 16 ಕೋಟಿ ರೂಪಾಯಿ ವಾಪಾಸ್ ನೀಡಲಾಗಿದ್ದು 4 ಕೋಟಿ ರೂ ವಂಚನೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ.
ವಿಕ್ರಂ ಇನ್ವೆಸ್ಟ್ಮೆಂಟ್ ಮಾಲೀಕ ರಾಘವೇಂದ್ರ ಶ್ರೀನಾಥ್ ಈಗಾಗಲೇ ಬಂಧನಕೊಳಗಾಗಿದ್ದು ಎಸಿಎಂಎಂ ನ್ಯಾಯಾಲಯ ಶನಿವಾರ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ವಂಚನೆ ಸಂಬಂಧ ಬನಶಂಕರಿ ಮಾತ್ರವಲ್ಲದೇ, ವಿಜಯ ನಗರ, ಜಯನಗರ ಠಾಣೆಗಳಲ್ಲೂ ಆರೋಪಿ ಗಳ ವಿರುದ್ಧ ದೂರು ದಾಖಲಾಗುತ್ತಿದ್ದು, ಸದ್ಯದಲ್ಲೇ ಆರೋಪಿಗಳನ್ನು ಆಯಾ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆ ಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ