ಪೊಲೀಸರಿಂದಲೂ ಗ್ರಾಮ ವಾಸ್ತವ್ಯ
Team Udayavani, Jun 17, 2019, 3:00 AM IST
ಶ್ರೀರಂಗಪಟ್ಟಣ: ಸಿಎಂ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯಕ್ಕೆ ಪುಷ್ಠಿ ನೀಡುವಂತೆ ಶ್ರೀರಂಗಪಟ್ಟಣದಲ್ಲಿ ಪೊಲೀಸರಿಂದ ಪ್ರಾರಂಭವಾಗಿದೆ ಗ್ರಾಮ ವಾಸ್ತವ್ಯ. ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ಡಿವೈಎಸ್ಪಿ ಯೋಗೇಂದ್ರನಾಥ್ ಅವರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಯಿತು.
ಗ್ರಾಮದ ಮಾರಿಗುಡಿಗೆ ಶುಕ್ರವಾರ ರಾತ್ರಿ 10ಕ್ಕೆ ಆಗಮಿಸಿದ ಅವರು, ಗ್ರಾಮದ ಜನರೊಂದಿಗೆ ಸಭೆ ನಡೆಸಿದರು. ಅವರ ಕುಂದು ಕೊರತೆಗಳನ್ನು ವಿಚಾರಿಸಿದರು. ಶನಿವಾರ ಬೆಳಗ್ಗೆ 5ರವರೆಗೆ ವಾಸ್ತವ್ಯ ಹೂಡಿ ಗ್ರಾಮದ ವಿವಿಧ ಬೀದಿಗಳಲ್ಲಿ ಒಂದು ಸುತ್ತು ತಿರುಗಾಟ ನಡೆಸಿ ಗ್ರಾಮದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ