ಗ್ರಾಮ ವಾಸ್ತವ್ಯ ಫಲಪ್ರದ
Team Udayavani, Mar 21, 2021, 12:13 AM IST
ಬೆಂಗಳೂರು/ ಹೆಬ್ರಿ/ ವಿಟ್ಲ: ರಾಜ್ಯಾದ್ಯಂತ ವಿವಿಧ ಜಿಲ್ಲಾಧಿಕಾರಿಗಳು, ತಹಶೀಲ್ದಾರರು ಶನಿವಾರ ಗ್ರಾಮ ವಾಸ್ತವ್ಯ ನಡೆಸಿದರು. ಜಡ ಸ್ಥಿತಿಯಲ್ಲಿದ್ದ ಕಂದಾಯ ಇಲಾಖೆಯಲ್ಲಿ ಬದಲಾವಣೆ ಪರ್ವ ಆರಂಭಿಸಿ ದ್ದೇನೆ. ಹೊಸತನದ ಚಿಂತನೆಗಳೊಂದಿಗೆ ಬದಲಾವಣೆ ತರುವುದು, ಆಡಳಿತವನ್ನು ಜನಸ್ನೇಹಿಗೊಳಿ ಸುವುದು ನನ್ನ ಉದ್ದೇಶ ಎಂದು ಧಾರವಾಡ ಜಿಲ್ಲೆಯ ಛಬ್ಬಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಉಡುಪಿ ಡಿಸಿ ಹೆಬ್ರಿಯ ಮುದ್ರಾಡಿಯಲ್ಲಿ ಮತ್ತು ದಕ್ಷಿಣ ಕನ್ನಡ ಡಿಸಿ ವಿಟ್ಲಪಟ್ನೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಸಿದರು.
ಉದಯವಾಣಿ ವರದಿಗೆ ಸ್ಪಂದನೆ 8 ಮಂದಿಗೆ ಹಕ್ಕುಪತ್ರ :
ಅರಣ್ಯ ಇಲಾಖೆ ವ್ಯಾಪ್ತಿಯ 9 ಮಂದಿ ಗ್ರಾಮಸ್ಥರಿಗೆ 94ಸಿ ಹಕ್ಕುಪತ್ರ ವಿತರಣೆಯಾಗಿಲ್ಲ ಎಂದು “ಉದಯವಾಣಿ’ ಶುಕ್ರವಾರ ವರದಿ ಮಾಡಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಡಿಸಿಗೆ ವರದಿ ಸಲ್ಲಿಸಿ, 9ರಲ್ಲಿ 8 ಮಂದಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಒಬ್ಬರ ಜಾಗವನ್ನು ಕಂದಾಯ ಮತ್ತು ಅರಣ್ಯ ಇಲಾಖೆಗಳ ಜಂಟಿ ಕಾರ್ಯಾಚರಣೆಯಲ್ಲಿ ಇತ್ಯರ್ಥಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ