ಬೆಂಗಳೂರಿನಲ್ಲಿ ನಟ ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು
Team Udayavani, Dec 26, 2020, 10:57 AM IST
ಬೆಂಗಳೂರು: ಇಲ್ಲಿನ ಮಾಗಡಿ ರಸ್ತೆಯಲ್ಲಿರುವ ಕನ್ನಡ ಚಿತ್ರರಂಗದ ಮೇರು ನಟ ಡಾ| ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ನಡೆದಿದೆ.
ನಗರದ ಮಾಗಡಿ ರಸ್ತೆಯಲ್ಲಿರುವ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನು ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲೇ ವಿಷ್ಣು ಅಭಿಮಾನಿಗಳು ಸೇರಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:2020 ಬಾಲಿವುಡ್ ಸಿನಿಮಾಗಳ ರೌಂಡಪ್… ಕೋವಿಡ್ ಕಾಲದಲ್ಲಿ ಮಿಂಚಿದ ಓಟಿಟಿ
ಈ ಹಿಂದೆಯೂ ಇದೇ ಸ್ಥಳದಲ್ಲಿ ಪ್ರತಿಮೆ ಧ್ವಂಸವಾಗಿತ್ತು. ಆಗ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ