ವಿಶ್ವನಾಥ್ ಅವರಿಗೆ ಪೂರ್ವಾಶ್ರಮದ ಪ್ರಭಾವ ಕಡಿಮೆಯಾಗಿಲ್ಲ: ಪ್ರತಾಪ್ ಸಿಂಹ
Team Udayavani, Aug 29, 2020, 1:15 PM IST
ಮೈಸೂರು: ವಿಶ್ವನಾಥ್ ಅವರು ಬಿಜೆಪಿ ಸೇರಿದ್ದಾರೆ ಆದರೆ ಅವರಿಗಿನ್ನು ಪೂರ್ವಾಶ್ರಮದ ಪ್ರಭಾವ ಇನ್ನೂ ಕಡಿಮೆಯಾದಂತಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಟಿಪ್ಪುಸುಲ್ತಾನ್ ಸ್ವತಂತ್ರ ಹೊರಾಟಗಾರ, ಈ ನೆಲದ ಮಗ ಎಂಬ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದೇನೆ ಎನ್ನುವವರು ಕನಿಷ್ಠ ಜ್ಞಾನ ಇಟ್ಟುಕೊಂಡು ಮಾತನಾಡಬೇಕು ಎಂದು ಹೇಳಿದರು.
ಸಾಹಿತ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಕಾಲಿರಿಸಿದ್ದಾರೆ. ಹಾಗಾಗಿ ಮೈಸೂರಿನ ಇತಿಹಾಸವನ್ನು ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಮೈಸೂರಿನ ಯದು ವಂಶವನ್ನು ನಿರ್ನಾಮ ಮಾಡಲು ಹೊರಟವರು ಯಾರು, ಕನ್ನಡ ಭಾಷೆ ಮೇಲೆ ಪ್ರಹಾರ ನಡೆಸಿದ್ದು ಟಿಪ್ಪು. ಹಾಗಾಗಿ ಟಿಪ್ಪುವನ್ನು ವೀರ, ಶೂರ ಎಂದು ಹೇಳಲಾಗದು. ಟಿಪ್ಪು ಸತ್ತಾಗ ಸ್ವಾತಂತ್ರ್ಯ ಹೋರಾಟವೇ ಶುರುವಾಗಿರಲಿಲ್ಲ ಎಂದು ತಿರುಗೇಟು ನೀಡಿದರು.
ವಿಶ್ವನಾಥ್ ಮುಂದಾದರು ಕನಿಷ್ಠ ಜ್ಞಾನ ಇಟ್ಟುಕೊಂಡು ಮಾತನಾಡಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK