ಕೆ.ಆರ್.ಎಸ್ ಜಲಾಶಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ : ಮುರುಗೇಶ್ ನಿರಾಣಿ 


Team Udayavani, Jul 12, 2021, 5:23 PM IST

dಅಸ್ಗ್ದದ್ಗದಸ್ದಅ್ರ್​

ಬೆಂಗಳೂರು : ಅಕ್ರಮ ಗಣಿಗಾರಿಕೆ ವಿಚಾರವಾಗಿ ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಕೆ ಆರ್ ಎಸ್ ಜಲಾಶಯಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಸುಮಲತಾ ಅಂಬರೀಶ್ ಭೇಟಿ ಬಳಿಕ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ.

ಮೂರು ತಿಂಗಳಿನಿಂದ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಹೇಳಿದ್ದಾರೆ. ಆದ್ರೆ ಅಲ್ಲಿ ಮೂರು ತಿಂಗಳಿಂದ ಗಣಿಗಾರಿಕೆ ನಡೆಯುತ್ತಿಲ್ಲ.  ಹೀಗಾಗಿ ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡಲಾಗುತ್ತದೆ ಎಂದು ಸಚಿವ ನಿರಾಣಿ ಹೇಳಿಕೆ ನೀಡಿದ್ದಾರೆ.

ಇನ್ನು ಸಚಿವರ ಭೇಟಿ ಬಳಿಕ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಹಲವು ವಿಷಯ ಪ್ರಸ್ತಾಪಿಸಿದ್ದೇನೆ. ನಾನು ಭೇಟಿ ನೀಡಿದಾಗ ಸ್ಥಳೀಯರು ನೀಡಿದ ಅಭಿಪ್ರಾಯ ತಿಳಿಸಿದ್ದೇನೆ ಎಂದರು.

ಟಾಪ್ ನ್ಯೂಸ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

k j george

Congress Guarantee: 2.14 ಕೋಟಿ ಗ್ರಾಹಕರಿಗೂ 200 ಯೂ. ಉಚಿತ ವಿದ್ಯುತ್‌-ಕೆ.ಜೆ. ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

k j george

Congress Guarantee: 2.14 ಕೋಟಿ ಗ್ರಾಹಕರಿಗೂ 200 ಯೂ. ಉಚಿತ ವಿದ್ಯುತ್‌-ಕೆ.ಜೆ. ಜಾರ್ಜ್‌

ರೈಲುಗಳ ರದ್ದು: ಹಿಂಪಾವತಿಗೆ ನಿಲ್ದಾಣಗಳಲ್ಲಿ ನೂಕುನುಗ್ಗಲು

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌