ಐತಿಹಾಸಿಕ ಹಂಪಿಗೆ ನಾಗಸಾಧುಗಳ ಭೇಟಿ
Team Udayavani, Sep 28, 2017, 11:05 AM IST
ಹೊಸಪೇಟೆ: ಐತಿಹಾಸಿಕ ಹಂಪಿಗೆ ನಾಗಾಸಾಧುಗಳು (ಅಘೋರಿ) ಆಗಮಿಸಿ ಪ್ರವಾಸಿಗರ ಆಶ್ಚರ್ಯ, ಮುಜಗ
ರಕ್ಕೂ ಕಾರಣರಾದರು. ಉತ್ತರ ಭಾರತದಲ್ಲಿ ಹೆಚ್ಚಾಗಿ ಕಾಣಸಿಗುವ ಸಾಧುಗಳು, ಪ್ರಥಮ ಬಾರಿಗೆ ಹಂಪಿಯಲ್ಲಿ
ಕಾಣಿಸಿಕೊಂಡು ಸ್ಥಳೀಯರು ನಿಬ್ಬೆರಗಾಗು ವಂತೆ ಮಾಡಿದರು. ನಾಲ್ಕಾರು ಜನರಲ್ಲಿ ಓರ್ವ ಸಾಧು ಬೆತ್ತಲೆಯಾ
ಗಿಯೇ ಓಡಾಡಿದರೆ ಇನ್ನುಳಿದವರು ವಸ್ತ್ರ ಧರಿಸಿದ್ದರು.
ರಾಣಿಸ್ನಾನ ಗೃಹ, ಮಹಾನವಮಿ ದಿಬ್ಬ, ಕಮಲಮಹಲ್, ಗಜಶಾಲೆ, ನೆಲಸ್ತರದ ಶಿವಾಲಯದ ಮೂಲಕ ಹಂಪಿಯ
ವಿರೂಪಾಕ್ಷ ಬೀದಿಯಲ್ಲಿ ಸಾಧುಗಳು ಕಂಡು ಬಂದರು. ಮುಂದಿನ ತಿಂಗಳು ಹಂಪಿಯ ಆಂಜನಾದ್ರಿ ಬೆಟ್ಟದಲ್ಲಿ
ಬೃಹತ್ ಸಮಾವೇಶ ನಡೆಯುವ ಹಿನ್ನೆಲೆ ಯಲ್ಲಿ ನಾಗಾಸಾಧುಗಳು ಹಂಪಿಯಲ್ಲಿ ಕಾಣಿಸಿಕೊಳ್ಳುತ್ತಿದ್ದು,
ಒಂದೊಮ್ಮೆ ಅಘೋರಿಗಳು ಹಂಪಿಯನ್ನು ತಮ್ಮ ನೆಲೆಯನ್ನಾಗಿ ಮಾಡಿಕೊಳ್ಳಬಹುದು ಎಂದು ಹೇಳಲಾಗುತ್ತಿ¨.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು