ರಾಜ್ಯ ರಾಜಕಾರಣಕ್ಕೆ ಮರಳುತ್ತೇನೆ: ಜಿಗಜಿಣಗಿ
Team Udayavani, Feb 22, 2019, 1:37 AM IST
ವಿಜಯಪುರ: ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತವಾದರೂ ಯಾವಾಗ ಬರಬೇಕು ಎಂಬುದನ್ನು ನನ್ನ ಆರಾಧ್ಯದೈವ ಸಿದ್ದೇಶ್ವರ ದೇವರು ನಿರ್ಧರಿಸುತ್ತಾರೆ. ಸಡಿಲ ರಾಜಕಾರಣಿ ನಾನಲ್ಲ.ನಾನು ಭಾಳ ಗಟ್ಟಿ ಇದ್ದೇನೆ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದರು.
ನಗರದಲ್ಲಿ ಗುರುವಾರ ರೈಲ್ವೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸದ್ದು ಗದ್ದಲವಿಲ್ಲದೇ ರಾಜಕಾರಣ ಮಾಡಿರುವ ಸೈಲೆಂಟ್ ರಾಜಕಾರಣಿ. ನನ್ನ ಬಗ್ಗೆ ಯಾರಿಗೂ ಬೇಸರವಿಲ್ಲ, ಯಾರಿಗೂ ಬೇಡವಾಗಿಲ್ಲ. ಮಾರುಕಟ್ಟೆಯಲ್ಲಿ ನಾನು ಒಂದೇ ಒಂದು ರೂ.ಕೇಳಿಲ್ಲ. ಧರ್ಮ-ಪುಣ್ಯ ಇದ್ದವರು ಹೇಗೋ ನನಗೆ ಹೆಲ್ಪ್ ಮಾಡ್ತಾರೆ. ಅಣ್ಣ ಬಸವಣ್ಣನ ಪುಣ್ಯಭೂಮಿಯಲ್ಲಿ ಬಸವಣ್ಣನಾಗಿಯೇ ಇರಬೇಕು ಹೊರತು ವಿಕೃತರಾಗಿರಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ