ಶ್ರಾವಣ ಪೂರ್ತಿ ಜಲ, ಭೂಮಿ, ವಾಯು ಆಘಾತ: ಕೋಡಿಮಠ ಶ್ರೀ
Team Udayavani, Aug 14, 2019, 3:00 AM IST
ಬಾದಾಮಿ: ಶ್ರಾವಣ ಮಾಸ ಪೂರ್ತಿ ಜಲ, ಭೂಮಿ, ವಾಯು ಪ್ರಕಾರದ ಆಘಾತಗಳು ಸಂಭವಿಸಲಿದ್ದು, ಸದ್ಯ ಜಲಾಘಾತವಾಗುತ್ತಿದೆ. ಶ್ರಾವಣ ಮುಗಿಯುವವರೆಗೂ ಇದು ಮುಂದುವರಿಯುವ ಲಕ್ಷಣಗಳಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಸುಕ್ಷೇತ್ರ ಶಿವಯೋಗಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ತಿಕ ಮಾಸದಲ್ಲೂ ಆಗಾಗ ಜಲಾಘಾತವಾಗಲಿದೆ. ಮುಂಬರುವ ದಿನಗಳಲ್ಲಿ ಭೂಮಿ ಆಘಾತ ಸಂಭವಿಸಲಿದೆ. ದೊಡ್ಡ, ದೊಡ್ಡ ನಗರಗಳಲ್ಲಿ ಕಟ್ಟಡಗಳು ಅಪಾಯಕ್ಕೆ ಸಿಲುಕಲಿವೆ. ವಾಯು ಆಘಾತ ಸಂಭವವೂ ಇದೆ. ಶಿವಯೋಗಮಂದಿರದಲ್ಲಿ ಕಳೆದ 6 ದಿನಗಳ ಹಿಂದೆ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಸುಮಾರು 100 ಕೋಟಿಗೂ ಹೆಚ್ಚು ನಷ್ಟವಾಗಿದೆ. ಸರ್ಕಾರ ನೆರವು ನೀಡಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…