ಮಹದಾಯಿ ಸಮಸ್ಯೆ ಬಗೆಹರಿಸೋ ಪರಿಸ್ಥಿತಿಯಲ್ಲಿ ನಾವು ಇಲ್ಲ! BSY


Team Udayavani, Dec 26, 2017, 5:58 PM IST

Press-Meet.jpg

ಬೆಂಗಳೂರು:ಮಹದಾಯಿ ವಿವಾದವನ್ನು ಪರಿಹರಿಸಲು ಸಿಎಂ ಸಿದ್ದರಾಮಯ್ಯ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದು, ಸದ್ಯ ಮಹದಾಯಿ ಸಮಸ್ಯೆ ಬಗೆಹರಿಸೋ ಪರಿಸ್ಥಿತಿಯಲ್ಲಿ ಇಲ್ಲ ಎಂದು ಕೈಚೆಲ್ಲಿದ್ದಾರೆ!

ಮಂಗಳವಾರ ಸಂಜೆ ಬಿಜೆಪಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಮಹದಾಯಿ ಹೋರಾಟಗಾರರನ್ನು ಭೇಟಿಯಾಗಿ ಸಂಧಾನ ನಡೆಸಿ ವಿಫಲವಾದ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಹದಾಯಿ ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ, ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಹೇಳುತ್ತಿದ್ದಾರೆ. ಆದರೂ ನಾವು ಮಹದಾಯಿ ವಿಚಾರದಲ್ಲಿ ಗೋವಾ ಸಿಎಂಗೆ ಮನವಿ ಮಾಡಿದ್ದೇವು. ಅದರಂತೆ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಬಿಡಲು ಗೋವಾ ಸಿದ್ಧ ಎಂದು ತಿಳಿಸಿತ್ತು.

ಗೋವಾ ಮುಖ್ಯಮಂತ್ರಿ ಪರ್ರೀಕರ್ ಅವರು ಲಿಖಿತ ಪತ್ರ ನೀಡಿದ್ದಾರೆ. ಆದರೆ ಅದನ್ನು ಸಿಎಂ ಸಿದ್ದರಾಮಯ್ಯ ವಿರೋಧಿಸುವ ಮೂಲಕ ಬೆಂಕಿ ಹಚ್ಚಿದ್ದಾರೆ. ಗೋವಾ ಕಾಂಗ್ರೆಸ್ ನಾಯಕರಿಗೆ ಹೇಳಿ ಮಹದಾಯಿ ಸಮಸ್ಯೆಯನ್ನು ತೀವ್ರಗೊಳಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹದಾಯಿ ಹೋರಾಟವನ್ನು ಸಿಎಂ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಿಮಗೆ (ಕಾಂಗ್ರೆಸ್) ಕಾಳಜಿ ಇದ್ದರೆ ಮಹದಾಯಿ ಸಮಸ್ಯೆಯನ್ನು ಇತ್ಯರ್ಥಪಡಿಸಲು ಮುಂದಾಗಿ. ರಾಜ್ಯ ಸರ್ಕಾರಕ್ಕೆ ರೈತರ ಹಿತ ಬೇಕಾಗಿಲ್ಲ, ರಾಜಕೀಯಕ್ಕಾಗಿ ಈ ರೀತಿ ಮಾಡುತ್ತಿರುವುದಾಗಿ ದೂರಿದರು.

ಮಹದಾಯಿ ವಿಚಾರದಲ್ಲಿ ಗೋವಾ ಸಿಎಂ ಪರ್ರೀಕರ್ ನೀಡಿರುವ ಪತ್ರವನ್ನು ಟ್ರಿಬ್ಯೂನಲ್ ಗೆ ಸಲ್ಲಿಸಲಿ ಎಂದು ಯಡಿಯೂರಪ್ಪ ಹೇಳಿದರು. ನಾವು ಹೋರಾಟಗಾರರ ಮನವೊಲಿಕೆಗೆ ಯತ್ನಿಸಿದ್ದೇವೆ. ಪ್ರತಿಭಟನಾಕಾರರು ಸಿಎಂ ನಿವಾಸದ ಮುಂದೆ ಧರಣಿ ನಡೆಸಲಿ ಎಂದರು.

Ad

ಟಾಪ್ ನ್ಯೂಸ್

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ

1-aa-aa-aa

ಸರೋಜಾದೇವಿ ಕನ್ನಡದ ಪ್ರಥಮ ಲೇಡಿ ಸೂಪರ್‌ಸ್ಟಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ

congress

Congress;ಇಂದು, ನಾಳೆ ಬೆಂಗಳೂರಿನಲ್ಲಿ ಒಬಿಸಿ ಮಂಡಳಿ ಸಭೆ

Council1

Legislative Council: ಶೀಘ್ರ ಮೇಲ್ಮನೆಗೆ ನಾಮನಿರ್ದೇಶನ: ಬದಲಾಗುವರೇ ಸಭಾಪತಿ?

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.