ರಸ್ತೆಯಲ್ಲಿರುವ ನಾಯಿ ಬೊಗಳಿದ್ರೆ ತಲೆ ಕೆಡಿಸಿಕೊಳ್ಳುವುದಿಲ್ಲ
Team Udayavani, Jan 20, 2018, 1:59 PM IST
ಬಳ್ಳಾರಿ: ‘ನಾವು ಹೇಳಿ ಕೇಳಿ ಹಠವಾದಿಗಳು. ಯಾವುದೋ ರಸ್ತೆಯಲ್ಲಿರುವ ನಾಯಿ ಬೊಗಳಿದರೆ ತಲೆ ಕೆಡಿಸಿಕೊಳ್ಳುವುದಿಲ್ಲ’ ಇದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ತಮ್ಮದೆ ಶೈಲಿಯಲ್ಲಿ ವಿರೋಧಿಗಳ ವಿರುದ್ಧ ಶನಿವಾರ ಕಿಡಿ ಕಾರಿದ ಪರಿ .
ಬಳ್ಳಾರಿಯಲ್ಲಿ ಉದ್ಯೋಗ ಮೇಳ ಉದ್ಘಾಟನೆ ಮಾಡಿ ಆಕ್ರೋಶ ಭರಿತರಾಗಿ ಮಾತನಾಡಿದ ಹೆಗಡೆ ‘ನಾನು ಇಲ್ಲಿ ಮತ ಕೇಳಲು ಬಂದಿಲ್ಲ. ಭಾಷಣ ಮಾಡಲು ಬಂದಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸು ನನಸು ಮಾಡಲು ಬಂದಿದ್ದೇನೆ’ ಎಂದರು.
‘ನಮಗೆ ಈ ಮಣ್ಣಿನ ಬಗ್ಗೆ , ಇಲ್ಲಿನ ಧರ್ಮದ ಗೌರವ ವಿದೆ ಜನರತ್ತು ಎತ್ತಿ ನಿಲ್ಲಿಸಬೇಕು’ ಎನ್ನುವ ಛಲ ವಿದೆ ಎಂದರು.
‘ಬಳ್ಳಾರಿಯಲ್ಲಿ ಕೌಶಲ್ಯ ಅಭಿವೃದ್ಧಿ ವಿವಿ ತೆರೆಯಲು ಮುಂದಾಗಿದ್ದು ಜಮೀನು ನೀಡಲು ಯಾರಾದರು ಮುಂದೆ ಬಂದರೆ ನಾವು ಮಾತುಕತೆ ನಡೆಸಲು ಸಿದ್ದರಿದ್ದೇವೆ’ ಎಂದರು.
ಸಮಾರಂಭದಲ್ಲಿ ಸಂಸದ ಶ್ರೀರಾಮುಲು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ದಲಿತ ಸಂಘಟನೆಗಳಿಂದ ಮುತ್ತಿಗೆ
ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಸಚಿವ ಹೆಗಡೆ ಅವರ ಕಾರಿಗೆ ದಲಿತ ಸಂಘಟನೆಯ ನೂರಾರು ಕಾರ್ಯಕರ್ತರು ಮುತ್ತಿಗೆ ಹಾಗಿ ಆಕ್ರೋಶ ವ್ಯಕ್ತ ಪಡಿಸಿದರು. ಕಪ್ಪು ಬಾವುಟಗಳನ್ನು ಪ್ರದರ್ಶಿಸಿ ಸಂವಿಧಾನ ವಿರೋಧಿ ಅನಂತ್ ಕುಮಾರ್ ಹೆಗಡೆಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಿದರು.
ಸಂಸದ ಶ್ರೀರಾಮುಲು ಅವರು ಕಾರಿನಿಂದ ಇಳಿದು ಬಂದು ಪ್ರತಿಭಟನಾ ನಿರತರ ಮನವೊಲಿಸಲು ಯತ್ನಿಸಿದರು.
ಸ್ಥಳದಲ್ಲಿದ್ದ ನೂರಾರು ಪೊಲೀಸರು ಪ್ರತಿಭಟನಾ ನಿರತರನ್ನು ಚದುರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?