

Team Udayavani, Apr 21, 2018, 10:56 AM IST
ಮೈಸೂರು: ನಾನು ಅಂಬರೀಷ್ ಅವರ ಮನವೊಲಿಸಲು ಯಾವುದೇ ಮಾತುಕತೆ ನಡೆಸಲು ಮುಂದಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ನೀವು ಯಾಕೆ ಇದ್ದನ್ನು ವಿಷ್ಯ ಮಾಡುತ್ತೀರಿ. ಬಿ ಫಾರಂ ನೀಡುವುದು ನಾನಲ್ಲ, ಪಕ್ಷದ ಅಧ್ಯಕ್ಷರು. ಅಂಬರೀಷ್ ಅವರಿಗೆ ಟಿಕೆಟ್ ನೀಡಿದ್ದೇವೆ ಅವರು ಸ್ಪರ್ಧೆ ಮಾಡಬೇಕು ಅಷ್ಟೇ’ ಎಂದರು.
ನನಗೆ ಬಾದಾಮಿ ಬೇಕಂತಿಲ್ಲ!
ನನಗೆ ಬಾದಾಮಿಯಲ್ಲಿ ಸ್ಪರ್ಧಿಸಲೇಬೇಕೆಂದೇನಿಲ್ಲ, ಅಲ್ಲಿನ ಕಾರ್ಯಕರ್ತರು, ಮುಖಂಡರ ಒತ್ತಡವಿದೆ. ಈ ಬಗ್ಗೆ ಚರ್ಚಿಸಿ ತಿಳಿಸುತ್ತೇನೆ ಎಂದರು.
Ad
ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್ ಪಂಪ್ವೆಲ್ ಬಂಧನಕ್ಕೆ ಹೈಕೋರ್ಟ್ ತಡೆ
Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು
Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು
ಭಾರತ-ಪಾಕ್ ಯುದ್ಧ ನಿಲ್ಸಿದ್ದು ಟ್ರಂಪ್: ಅಮೆರಿಕ ವಿದೇಶಾಂಗ ಸಚಿವ
Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್
ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್ ಪಂಪ್ವೆಲ್ ಬಂಧನಕ್ಕೆ ಹೈಕೋರ್ಟ್ ತಡೆ
Ukraine: 728 ಡ್ರೋನ್ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು
You seem to have an Ad Blocker on.
To continue reading, please turn it off or whitelist Udayavani.