ಕಾಂಗ್ರೆಸ್ ಜತೆ ನಮಗೆ ಈಗಲೂ ಭಿನ್ನಾಭಿಪ್ರಾಯವಿಲ್ಲ
Team Udayavani, Jul 25, 2019, 3:00 AM IST
ಬೆಂಗಳೂರು: ಕಾಂಗ್ರೆಸ್ ಜತೆ ಈಗಲೂ ನಮಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಶಾಸಕರ ಸಭೆ ನಂತರ ಮಾತನಾಡಿದ ಅವರು, ಕಾಂಗ್ರೆಸ್ ಜತೆ ಈಗಲೂ ನಮಗೆ ಯಾವುದೇ ವ್ಯತ್ಯಾಸವಿಲ್ಲ.
ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರು ಇದನ್ನೇ ಹೇಳಿದ್ದಾರೆ. ಶಾಸಕರ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಅದಕ್ಕಾಗಿ ರಾಜ್ಯ ಪ್ರವಾಸ ಸೇರಿದಂತೆ ಹಲವು ಕ್ರಮ ಕೈಗೊಳ್ಳುತ್ತೇವೆ. ಶಾಸಕರ ರಾಜೀನಾಮೆ ವಿಚಾರ ಸ್ಪೀಕರ್ಗೆ ಬಿಟ್ಟ ವಿಷಯ. ಅದಕ್ಕೂ, ನಮಗೂ ಸಂಬಂಧವಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಜತೆ ಮೈತ್ರಿ ಇದೆ. ಕಾಂಗ್ರೆಸ್ ನಾಯಕರು ಮುಂದಿನ ದಿನಗಳಲ್ಲಿ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು. ಆದರೆ, ಮಾಧ್ಯಮಗಳು ಈ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಮೂಡಿಸುವಂತೆ ವರದಿ ಮಾಡಬೇಡಿ.
-ಎಚ್.ಡಿ.ಕುಮಾರಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ