ಪೇಜಾವರ ಶ್ರೀಗಳಿಗೆ ಕೇಂದ್ರದ ಸಾಧನೆಗಳನ್ನು ಮನವರಿಕೆ ಮಾಡಿಕೊಡುತ್ತೇವೆ
Team Udayavani, Jun 5, 2018, 12:36 PM IST
ಮಂಗಳೂರು: ಪೇಜಾವರ ಶ್ರೀಗಳು ಸನ್ಯಾಸಿಗಳು ಅವರಿಗೆ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ತಿಳುವಳಿಕೆಯ ಕೊರತೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಪೇಜಾವರ ಶ್ರೀಗಳು ಯಾವ ಆಧಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದರು.
ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ಹಿರಿಯರು ಕೇಂದ್ರ ಸರ್ಕಾರ ದೇಶದ ರಕ್ಷಣೆ ವಿಚಾರದಲ್ಲಿ, ವಿದೇಶದಲ್ಲಿ ಗೌರವ ಸಿಗುವ ರೀತಿ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಡಲಿದ್ದಾರೆ ಎಂದರು.
ನರೇಂದ್ರ ಮೋದಿಯವರ ಸರ್ಕಾರ ಹಲವು ಸಾಧನೆಗಳನ್ನು ಮಾಡಿದೆ. ಆದರೆ ನಿರೀಕ್ಷೆಯಷ್ಟು ಆಗಿಲ್ಲ. ಮುಂದಿನ 1 ವರ್ಷದೊಳಗೆ ಬಾಕಿ ಉಳಿದಿರುವ ಕೆಲಸಗಳನ್ನು ಮಾಡಿ ತೋರಿಸಬೇಕು ಎಂದು ಪೇಜಾವರ ಶ್ರೀಗಳು ಹೇಳಿಕೆ ನೀಡಿದ್ದರು. ಶ್ರೀಗಳ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!