ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ
Team Udayavani, May 28, 2022, 1:46 AM IST
ಬೆಂಗಳೂರು: ರಾಜ್ಯ ಸರಕಾರ ಪಠ್ಯಪುಸ್ತಕ ಪರಿಷ್ಕರಣ ಸಮಿತಿಗೆ ಮುಖ್ಯಸ್ಥರನ್ನಾಗಿ ನೇಮಿಸಿರುವ ರೋಹಿತ್ ಚಕ್ರತೀರ್ಥ ನಮ್ಮ ಕನ್ನಡದ ಬಾವುಟವನ್ನು ಒಳ ಉಡುಪಿಗೆ ಹೋಲಿಕೆ ಮಾಡಿ ಅವಹೇಳನ ಮಾಡಿದ. ಕನ್ನಡಪರ ಸಂಘಟನೆಗಳು ಏನು ಮಾಡುತ್ತಿವೆ?
ನೀವು ಈ ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದ ಸ್ವಾಭಿಮಾನಕ್ಕೆ ಹೋರಾಡುತ್ತಿದ್ದರೆ, ಈ ನೆಲ, ಜಲ, ಭಾಷೆ ಉಳಿಸಿಕೊಳ್ಳಬೇಕಾದರೆ, ಎಲ್ಲ ಸಂಘಟನೆಗಳು ಆತನ ವಿರುದ್ಧ ಹೋರಾಟ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಇಂದು ದುಷ್ಟ ಚಕ್ರತೀರ್ಥದಲ್ಲಿ ದೆವ್ವನ ಕೃತಿ ಮೂಡುತ್ತಿದೆ. ರೋಹಿತ್ ಚಕ್ರತೀರ್ಥ ಎನ್ನುವವರು ಪಠ್ಯಪುಸ್ತಕಗಳ ಪರಿಷ್ಕರಣ ಸಮಿತಿ ಅಧ್ಯಕ್ಷರಾಗಿದ್ದಾರೆ.ಈ ದುಷ್ಟ ಚಕ್ರತೀರ್ಥದಲ್ಲಿ ಡೆಮಾಕ್ರಸಿ ಹೆಸರಿನಲ್ಲಿ ಡೆಮಾನಾಕ್ರಸಿ ಸೃಷ್ಟಿಯಾಗುತ್ತಿದೆ.
– ಪ್ರೊ| ಕೆ.ಇ.ರಾಧಾಕೃಷ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ