ಯಡಿಯೂರಪ್ಪನವ್ರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಏನು ಗೊತ್ತಿದೆ?
Team Udayavani, Oct 16, 2018, 11:47 AM IST
ಬಾಗಲಕೋಟೆ: ಮಂಗಳವಾರ 3ಗಂಟೆ ನಂತರ ಏನಾಗಲಿದೆ ಎಂದು ಕಾದು ನೋಡಿ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ‘ಯಡಿಯೂರಪ್ಪ ಅವರಿಗೆ ಸುಳ್ಳು ಹೇಳುವ ಕೆಲಸ ಬಿಟ್ಟು ಬೇರೇನಿದೆ. ಶಾಕ್ ಅವರಿಗೆ ಹೊಡೆಯುತ್ತದೆ,ನಮಗೆ ಹೊಡೆಯುವುದಿಲ್ಲ .ಅವರ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯವಿಲ್ಲ’ ಎಂದು ಕಿಡಿ ಕಾರಿದರು.
‘ಸರಕಾರ ಇವತ್ತು ಬೀಳುತ್ತೆ,ನಾಳೆ ಬೀಳುತ್ತೆ ಎಂದು ಹೇಳುತ್ತಾ ತಿರುಗಾಡುತ್ತಿದ್ದಾರೆ.ಸರ್ಕಾರ ಬಿತ್ತಾ’ ಎಂದು ಪ್ರಶ್ನಿಸಿದರು.
‘ಬಳ್ಳಾರಿ ಲೋಕ ಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಾರೆ. ಯಾವುದೇ ಭಿನ್ನಮತ ಇಲ್ಲ ಎಲ್ಲವನ್ನೂ ವಿಚಾರ ಮಾಡಿಯೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ.ಅಭ್ಯರ್ಥಿಯ ಆಯ್ಕೆ ಸರಿಯಾಗಿ ಇದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ